AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ-ಸಕ್ರಮ: ಬೆಂಗಳೂರು ನಿಮ್ಮ ಅಪ್ಪಂದಾ? ಸಿಎಂ ಮುಂದೆ ಕಿತ್ತಾಡಿಕೊಂಡ್ರು

ಬೆಂಗಳೂರು: ಕೊರೊನಾ ಸಂಕಷ್ಟ ಸಂದರ್ಭದಲ್ಲೂ ಅಕ್ರಮ-ಸಕ್ರಮ ಜಾರಿ ವಿಚಾರವಾಗಿ ಇಬ್ಬರು ಹಿರಿಯ ಸಚಿವರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಕ್ಯಾಬಿನೆಟ್ ಸಭೆ ಅನ್ನೋದನ್ನೂ ಮರೆತು ಬೆಂಗಳೂರು ಯಾರ ಅಪ್ಪಂದು..? ಬೆಂಗಳೂರು ನಿಮ್ಮ ಅಪ್ಪಂದಾ..? ನಮ್ಮ ಅಪ್ಪಂದಾ..? ನಿನಗೇನಾದರೂ ಗೊತ್ತೇನಯ್ಯಾ ಬೆಂಗಳೂರು ಕಷ್ಟ..? ಎಂದು ಇಬ್ಬರು ಮಹಾ ನಾಯಕರು ಟಾಕ್ ವಾರ್ ನಡೆಸಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಸಚಿವ ವಿ. ಸೋಮಣ್ಣ, ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿಯಾಗಿದೆ. ಬೆಂಗಳೂರು ಕಷ್ಟ ನಮಗಷ್ಟೇ ಗೊತ್ತು ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಈ […]

ಅಕ್ರಮ-ಸಕ್ರಮ: ಬೆಂಗಳೂರು ನಿಮ್ಮ ಅಪ್ಪಂದಾ? ಸಿಎಂ ಮುಂದೆ ಕಿತ್ತಾಡಿಕೊಂಡ್ರು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:May 15, 2020 | 12:11 PM

Share

ಬೆಂಗಳೂರು: ಕೊರೊನಾ ಸಂಕಷ್ಟ ಸಂದರ್ಭದಲ್ಲೂ ಅಕ್ರಮ-ಸಕ್ರಮ ಜಾರಿ ವಿಚಾರವಾಗಿ ಇಬ್ಬರು ಹಿರಿಯ ಸಚಿವರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಕ್ಯಾಬಿನೆಟ್ ಸಭೆ ಅನ್ನೋದನ್ನೂ ಮರೆತು ಬೆಂಗಳೂರು ಯಾರ ಅಪ್ಪಂದು..? ಬೆಂಗಳೂರು ನಿಮ್ಮ ಅಪ್ಪಂದಾ..? ನಮ್ಮ ಅಪ್ಪಂದಾ..? ನಿನಗೇನಾದರೂ ಗೊತ್ತೇನಯ್ಯಾ ಬೆಂಗಳೂರು ಕಷ್ಟ..? ಎಂದು ಇಬ್ಬರು ಮಹಾ ನಾಯಕರು ಟಾಕ್ ವಾರ್ ನಡೆಸಿದ್ದಾರೆ.

ಕ್ಯಾಬಿನೆಟ್ ಸಭೆಯಲ್ಲಿ ಸಚಿವ ವಿ. ಸೋಮಣ್ಣ, ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿಯಾಗಿದೆ. ಬೆಂಗಳೂರು ಕಷ್ಟ ನಮಗಷ್ಟೇ ಗೊತ್ತು ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಈ ವೇಳೆ ಬೆಂಗಳೂರು ಏನು ನಿಮ್ಮಪ್ಪಂದಾ, ಬೆಂಗಳೂರು ಎಲ್ಲರದ್ದು ಕಾನೂನು ವಿಚಾರ ಏನಿದೆ ಅದನ್ನು ಹೇಳುತ್ತಿದ್ದೇನೆ ಎಂದು ಸೋಮಣ್ಣ ವಿರುದ್ಧ ಸಚಿವ ಮಾಧುಸ್ವಾಮಿ ನಿಗಿನಿಗಿ ಕೆಂಡಕಾರಿದ್ದಾರೆ.

ಸೋಮಣ್ಣ-ಮಾಧುಸ್ವಾಮಿ ಇಬ್ಬರ ಕಿತ್ತಾಟದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಕ್ಕಾಬಿಕ್ಕಿಯಾಗಿದ್ದಾರೆ. ಈ ರೀತಿ ಕಿತ್ತಾಡಿದ್ರೆ ಸರ್ಕಾರದ ಇಮೇಜ್ ಏನಾಗಬೇಕು? ಹಿರಿಯ ಸಚಿವರೇ ಕಿತ್ತಾಡ್ತಿದ್ದಾರೆ ಅಂತಾ ಜನ ಆಡಿಕೊಳ್ತಾರೆ. ಜಗಳ ನಿಲ್ಲಿಸಿ ಸುಮ್ಮನಿರುವಂತೆ ಬಿಎಸ್​ವೈ ಪರಿಪರಿಯಾಗಿ ಬೇಡಿಕೊಂಡರು. ಯಡಿಯೂರಪ್ಪ ರಿಕ್ವೆಸ್ಟ್​ಗೂ ಹಿರಿಯ ಸಚಿವರು ಕಿವಿಗೊಡಲಿಲ್ಲ. ಕೊನೆಗೆ ಇಬ್ಬರ ಜಗಳದಲ್ಲಿ ಮೂಕ ಪ್ರೇಕ್ಷಕನಾಗಿ ಸುಮ್ಮನೆ ಕುಳಿತರು.

Published On - 11:32 am, Fri, 15 May 20

Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?