AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSIL ಮದ್ಯ ಮಳಿಗೆಯಲ್ಲಿ ಉದ್ಯೋಗಕ್ಕೆ ಸಚಿವರ ಶಿಫಾರಸ್ಸು ಪತ್ರ! ಹೈಕೋರ್ಟ್​ ಹೇಳಿದ್ದೇನು?

ಬೆಂಗಳೂರು: ಇಬ್ಬರು ಯುವಕರಿಗೆ MSIL ಮದ್ಯದ ಅಂಗಡಿಯಲ್ಲಿ ನೌಕರಿ ನೀಡಲು ಶಿಫಾರಸು ಮಾಡಿದ್ದ ಸಚಿವರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರು ತಮ್ಮ ಶಿಫಾರಸು ಪತ್ರವನ್ನು ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪಶು ಸಂಗೋಪನೆ ಸಚಿವ ಪ್ರಭು ಚವಾಣ್​​ ಇಬ್ಬರು ಯುವಕರಿಗೆ MSIL ಮದ್ಯ ಮಳಿಗೆಯಲ್ಲಿ ಕೆಲಸ ನೀಡುವಂತೆ ಶಿಫಾರಸು ಮಾಡಿದ್ದರು. ಈ ವಿಷಯ ತಿಳಿದ ಬೀದರ್​ನ ಸೋಮನಾಥ್ ಎಂಬುವವರು ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಚಿವರ ಕಾರ್ಯಕ್ಕೆ […]

MSIL ಮದ್ಯ ಮಳಿಗೆಯಲ್ಲಿ ಉದ್ಯೋಗಕ್ಕೆ ಸಚಿವರ ಶಿಫಾರಸ್ಸು ಪತ್ರ! ಹೈಕೋರ್ಟ್​ ಹೇಳಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 12, 2020 | 6:45 PM

Share

ಬೆಂಗಳೂರು: ಇಬ್ಬರು ಯುವಕರಿಗೆ MSIL ಮದ್ಯದ ಅಂಗಡಿಯಲ್ಲಿ ನೌಕರಿ ನೀಡಲು ಶಿಫಾರಸು ಮಾಡಿದ್ದ ಸಚಿವರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರು ತಮ್ಮ ಶಿಫಾರಸು ಪತ್ರವನ್ನು ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಪಶು ಸಂಗೋಪನೆ ಸಚಿವ ಪ್ರಭು ಚವಾಣ್​​ ಇಬ್ಬರು ಯುವಕರಿಗೆ MSIL ಮದ್ಯ ಮಳಿಗೆಯಲ್ಲಿ ಕೆಲಸ ನೀಡುವಂತೆ ಶಿಫಾರಸು ಮಾಡಿದ್ದರು. ಈ ವಿಷಯ ತಿಳಿದ ಬೀದರ್​ನ ಸೋಮನಾಥ್ ಎಂಬುವವರು ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಚಿವರ ಕಾರ್ಯಕ್ಕೆ ತೀವ್ರ ಅಸಮಾಧಾನ ಹೊರಹಾಕಿದೆ.

ಸರ್ಕಾರಿ ಸಂಸ್ಥೆಗೆ ಯಾವುದೇ ರೀತಿಯ ಶಿಫಾರಸು ಪತ್ರ ಕಳಿಸುವುದು ಸರಿಯಾದ ಕ್ರಮವಲ್ಲವೆಂದು ಸಚಿವರಿಗೆ ತಾಕೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಶಿಫಾರಸು ಪತ್ರವನ್ನು ಹಿಂಪಡೆಯುವುದಾಗಿ ಸಚಿವರ ಪರ ವಕೀಲ ಹೈಕೋರ್ಟಿಗೆ ಮಾಹಿತಿ ನೀಡಿದ್ದಾರೆ. ಆದರೆ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

Published On - 6:43 pm, Wed, 12 August 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!