AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ

ಮುಷ್ಕರ ನಡೆಸಿ ಸಂಸ್ಥೆಗೆ ಭಾರಿ ನಷ್ಟ ಉಂಟುಮಾಡಿದ್ದಾರೆಂಬ ನೆಪವೊಡ್ಡಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. ಸುಮಾರು 200 ಮಂದಿಯನ್ನು ಅಮಾನತು ಗೊಳಿಸಿದ್ದು, ಆಡಳಿತ ವರ್ಗದ ಕ್ರಮಕ್ಕೆ ನೌಕರರು ಸಿಡಿದೆದ್ದಿದ್ದಾರೆ.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
sandhya thejappa
sandhya thejappa| Edited By: |

Updated on:Dec 18, 2020 | 1:43 PM

Share

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಬಿಸಿ ಆರುತ್ತಿದ್ದಂತೆ ಪ್ರತಿಭಟನೆಯಲ್ಲಿ ಭಾಗಿಯಾದ ನೌಕರರನ್ನು ಏಕಾಏಕಿ ಅಮಾನತು ಗೊಳಿಸಲಾಗಿದೆ.

ಮುಷ್ಕರ ನಡೆಸಿ ಸಂಸ್ಥೆಗೆ ಭಾರಿ ನಷ್ಟ ಉಂಟುಮಾಡಿದ್ದಾರೆಂಬ ನೆಪವೊಡ್ಡಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. ಸುಮಾರು 200 ಮಂದಿಯನ್ನು ಅಮಾನತು ಗೊಳಿಸಿದ್ದು, ಆಡಳಿತ ವರ್ಗದ ಕ್ರಮಕ್ಕೆ ನೌಕರರು ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಿದ್ರೆ ಅಮಾನತು ಎಷ್ಟು ಸರಿ. ಇದ್ದಕ್ಕಿದ್ದಂತೆ ಹೀಗೆ ಅಮಾನತುಗೊಳಿಸುವುದು ತಪ್ಪು. ಸಾರಿಗೆ ಸಚಿವರ ಇಲಾಖೆ ಕಾರ್ಯವೈಖರಿ ಸರಿಯಲ್ಲ. ಸಚಿವರ ಗಮನಕ್ಕೆ ತರದೆ ಅಧಿಕಾರಿಗಳು ಅಮಾನತು ಮಾಡಿರಬಹುದು. ಕೂಡಲೇ ಅಮಾನತು ಆದೇಶ ಹಿಂಪಡೆಯದಿದ್ದರೆ ಮತ್ತೆ ಹೋರಾಟಕ್ಕೆ ಇಳಿಯುತ್ತೇವೆಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

ಅಮಾನತು ಆದೇಶ

ಮುಷ್ಕರ ಮುಂದುವರಿಯಲಿದೆ, ಯಾರೂ ಬಸ್​ ತೆಗೆಯಬೇಡಿ -ಸರ್ಕಾರಕ್ಕೆ ಮತ್ತೆ ಶಾಕ್​ ಕೊಟ್ಟ ಸಾರಿಗೆ ನೌಕರರು

Published On - 1:29 pm, Fri, 18 December 20

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು