AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ

ಮುಷ್ಕರ ನಡೆಸಿ ಸಂಸ್ಥೆಗೆ ಭಾರಿ ನಷ್ಟ ಉಂಟುಮಾಡಿದ್ದಾರೆಂಬ ನೆಪವೊಡ್ಡಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. ಸುಮಾರು 200 ಮಂದಿಯನ್ನು ಅಮಾನತು ಗೊಳಿಸಿದ್ದು, ಆಡಳಿತ ವರ್ಗದ ಕ್ರಮಕ್ಕೆ ನೌಕರರು ಸಿಡಿದೆದ್ದಿದ್ದಾರೆ.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on:Dec 18, 2020 | 1:43 PM

Share

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಬಿಸಿ ಆರುತ್ತಿದ್ದಂತೆ ಪ್ರತಿಭಟನೆಯಲ್ಲಿ ಭಾಗಿಯಾದ ನೌಕರರನ್ನು ಏಕಾಏಕಿ ಅಮಾನತು ಗೊಳಿಸಲಾಗಿದೆ.

ಮುಷ್ಕರ ನಡೆಸಿ ಸಂಸ್ಥೆಗೆ ಭಾರಿ ನಷ್ಟ ಉಂಟುಮಾಡಿದ್ದಾರೆಂಬ ನೆಪವೊಡ್ಡಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. ಸುಮಾರು 200 ಮಂದಿಯನ್ನು ಅಮಾನತು ಗೊಳಿಸಿದ್ದು, ಆಡಳಿತ ವರ್ಗದ ಕ್ರಮಕ್ಕೆ ನೌಕರರು ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಿದ್ರೆ ಅಮಾನತು ಎಷ್ಟು ಸರಿ. ಇದ್ದಕ್ಕಿದ್ದಂತೆ ಹೀಗೆ ಅಮಾನತುಗೊಳಿಸುವುದು ತಪ್ಪು. ಸಾರಿಗೆ ಸಚಿವರ ಇಲಾಖೆ ಕಾರ್ಯವೈಖರಿ ಸರಿಯಲ್ಲ. ಸಚಿವರ ಗಮನಕ್ಕೆ ತರದೆ ಅಧಿಕಾರಿಗಳು ಅಮಾನತು ಮಾಡಿರಬಹುದು. ಕೂಡಲೇ ಅಮಾನತು ಆದೇಶ ಹಿಂಪಡೆಯದಿದ್ದರೆ ಮತ್ತೆ ಹೋರಾಟಕ್ಕೆ ಇಳಿಯುತ್ತೇವೆಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

ಅಮಾನತು ಆದೇಶ

ಮುಷ್ಕರ ಮುಂದುವರಿಯಲಿದೆ, ಯಾರೂ ಬಸ್​ ತೆಗೆಯಬೇಡಿ -ಸರ್ಕಾರಕ್ಕೆ ಮತ್ತೆ ಶಾಕ್​ ಕೊಟ್ಟ ಸಾರಿಗೆ ನೌಕರರು

Published On - 1:29 pm, Fri, 18 December 20

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ