AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ

ಮುಷ್ಕರ ನಡೆಸಿ ಸಂಸ್ಥೆಗೆ ಭಾರಿ ನಷ್ಟ ಉಂಟುಮಾಡಿದ್ದಾರೆಂಬ ನೆಪವೊಡ್ಡಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. ಸುಮಾರು 200 ಮಂದಿಯನ್ನು ಅಮಾನತು ಗೊಳಿಸಿದ್ದು, ಆಡಳಿತ ವರ್ಗದ ಕ್ರಮಕ್ಕೆ ನೌಕರರು ಸಿಡಿದೆದ್ದಿದ್ದಾರೆ.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on:Dec 18, 2020 | 1:43 PM

Share

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಬಿಸಿ ಆರುತ್ತಿದ್ದಂತೆ ಪ್ರತಿಭಟನೆಯಲ್ಲಿ ಭಾಗಿಯಾದ ನೌಕರರನ್ನು ಏಕಾಏಕಿ ಅಮಾನತು ಗೊಳಿಸಲಾಗಿದೆ.

ಮುಷ್ಕರ ನಡೆಸಿ ಸಂಸ್ಥೆಗೆ ಭಾರಿ ನಷ್ಟ ಉಂಟುಮಾಡಿದ್ದಾರೆಂಬ ನೆಪವೊಡ್ಡಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. ಸುಮಾರು 200 ಮಂದಿಯನ್ನು ಅಮಾನತು ಗೊಳಿಸಿದ್ದು, ಆಡಳಿತ ವರ್ಗದ ಕ್ರಮಕ್ಕೆ ನೌಕರರು ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಿದ್ರೆ ಅಮಾನತು ಎಷ್ಟು ಸರಿ. ಇದ್ದಕ್ಕಿದ್ದಂತೆ ಹೀಗೆ ಅಮಾನತುಗೊಳಿಸುವುದು ತಪ್ಪು. ಸಾರಿಗೆ ಸಚಿವರ ಇಲಾಖೆ ಕಾರ್ಯವೈಖರಿ ಸರಿಯಲ್ಲ. ಸಚಿವರ ಗಮನಕ್ಕೆ ತರದೆ ಅಧಿಕಾರಿಗಳು ಅಮಾನತು ಮಾಡಿರಬಹುದು. ಕೂಡಲೇ ಅಮಾನತು ಆದೇಶ ಹಿಂಪಡೆಯದಿದ್ದರೆ ಮತ್ತೆ ಹೋರಾಟಕ್ಕೆ ಇಳಿಯುತ್ತೇವೆಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

ಅಮಾನತು ಆದೇಶ

ಮುಷ್ಕರ ಮುಂದುವರಿಯಲಿದೆ, ಯಾರೂ ಬಸ್​ ತೆಗೆಯಬೇಡಿ -ಸರ್ಕಾರಕ್ಕೆ ಮತ್ತೆ ಶಾಕ್​ ಕೊಟ್ಟ ಸಾರಿಗೆ ನೌಕರರು

Published On - 1:29 pm, Fri, 18 December 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?