AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ

ಮುಷ್ಕರ ನಡೆಸಿ ಸಂಸ್ಥೆಗೆ ಭಾರಿ ನಷ್ಟ ಉಂಟುಮಾಡಿದ್ದಾರೆಂಬ ನೆಪವೊಡ್ಡಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. ಸುಮಾರು 200 ಮಂದಿಯನ್ನು ಅಮಾನತು ಗೊಳಿಸಿದ್ದು, ಆಡಳಿತ ವರ್ಗದ ಕ್ರಮಕ್ಕೆ ನೌಕರರು ಸಿಡಿದೆದ್ದಿದ್ದಾರೆ.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on:Dec 18, 2020 | 1:43 PM

Share

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಬಿಸಿ ಆರುತ್ತಿದ್ದಂತೆ ಪ್ರತಿಭಟನೆಯಲ್ಲಿ ಭಾಗಿಯಾದ ನೌಕರರನ್ನು ಏಕಾಏಕಿ ಅಮಾನತು ಗೊಳಿಸಲಾಗಿದೆ.

ಮುಷ್ಕರ ನಡೆಸಿ ಸಂಸ್ಥೆಗೆ ಭಾರಿ ನಷ್ಟ ಉಂಟುಮಾಡಿದ್ದಾರೆಂಬ ನೆಪವೊಡ್ಡಿ ನಾಲ್ಕೂ ನಿಗಮಗಳಿಂದ ಹೊಸ ಅಸ್ತ್ರ ಪ್ರಯೋಗವಾಗಿದೆ. ಸುಮಾರು 200 ಮಂದಿಯನ್ನು ಅಮಾನತು ಗೊಳಿಸಿದ್ದು, ಆಡಳಿತ ವರ್ಗದ ಕ್ರಮಕ್ಕೆ ನೌಕರರು ಸಿಡಿದೆದ್ದಿದ್ದಾರೆ.

ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಿದ್ರೆ ಅಮಾನತು ಎಷ್ಟು ಸರಿ. ಇದ್ದಕ್ಕಿದ್ದಂತೆ ಹೀಗೆ ಅಮಾನತುಗೊಳಿಸುವುದು ತಪ್ಪು. ಸಾರಿಗೆ ಸಚಿವರ ಇಲಾಖೆ ಕಾರ್ಯವೈಖರಿ ಸರಿಯಲ್ಲ. ಸಚಿವರ ಗಮನಕ್ಕೆ ತರದೆ ಅಧಿಕಾರಿಗಳು ಅಮಾನತು ಮಾಡಿರಬಹುದು. ಕೂಡಲೇ ಅಮಾನತು ಆದೇಶ ಹಿಂಪಡೆಯದಿದ್ದರೆ ಮತ್ತೆ ಹೋರಾಟಕ್ಕೆ ಇಳಿಯುತ್ತೇವೆಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

ಅಮಾನತು ಆದೇಶ

ಮುಷ್ಕರ ಮುಂದುವರಿಯಲಿದೆ, ಯಾರೂ ಬಸ್​ ತೆಗೆಯಬೇಡಿ -ಸರ್ಕಾರಕ್ಕೆ ಮತ್ತೆ ಶಾಕ್​ ಕೊಟ್ಟ ಸಾರಿಗೆ ನೌಕರರು

Published On - 1:29 pm, Fri, 18 December 20

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!