AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗ್ಗಾನ್​ ಆಸ್ಪತ್ರೆಯಲ್ಲಿದ್ದ ತಾಯಿಯ ಸಹಾಯಕ್ಕೆ ಬಂದ ಅಪ್ರಾಪ್ತೆ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ

ಜಿಲ್ಲೆಯ ಪ್ರತಿಷ್ಠಿತ ಮೆಗ್ಗಾನ್ ಆಸ್ಪತ್ರೆಯಲ್ಲಿ ತನ್ನ ತಾಯಿ ಜೊತೆಗಿದ್ದ 16 ವರ್ಷದ ಬಾಲಕಿಯ ಮೇಲೆ ಆಸ್ಪತ್ರೆಯ D ದರ್ಜೆ ಸಿಬ್ಬಂದಿ ಮತ್ತು ಆತನ ಮೂವರು ಸ್ನೇಹಿತರು ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.

ಮೆಗ್ಗಾನ್​ ಆಸ್ಪತ್ರೆಯಲ್ಲಿದ್ದ ತಾಯಿಯ ಸಹಾಯಕ್ಕೆ ಬಂದ ಅಪ್ರಾಪ್ತೆ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ
ದಾರುಣ: ಕಳ್ಳರಿಬ್ಬರಿಂದ ವೃದ್ಧೆ ಕತ್ತು ಹಿಸುಕಿ ಕೊಲೆಗೆ ಯತ್ನ.. ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವು
guruganesh bhat
| Edited By: |

Updated on: Dec 06, 2020 | 2:22 PM

Share

ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಮೆಗ್ಗಾನ್ ಆಸ್ಪತ್ರೆಯಲ್ಲಿ ತನ್ನ ತಾಯಿ ಜೊತೆಗಿದ್ದ 16 ವರ್ಷದ ಬಾಲಕಿಯ ಮೇಲೆ ಆಸ್ಪತ್ರೆಯ D ದರ್ಜೆ ಸಿಬ್ಬಂದಿ ಮತ್ತು ಆತನ ಮೂವರು ಸ್ನೇಹಿತರು ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.

ಅಪ್ರಾಪ್ತೆಯ ತಾಯಿ ಅನಾರೋಗ್ಯದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ, ಬಾಲಕಿ ತನ್ನ ತಾಯಿಯ ಜೊತೆಗಿದ್ದು ನೆರವಾಗುತ್ತಿದ್ದಳು. ಈ ನಡುವೆ, ನಿನ್ನೆ ರಾತ್ರಿ ಬಾಲಕಿಯನ್ನು ಪುಸಲಾಯಿಸಿ ನಗರದ ಹೊರವಲಯಕ್ಕೆ ಕರೆದೊಯ್ದ ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ, ಪೋಕ್ಸೋ ಕಾಯ್ದೆಯಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಎಸಗಿದ D ದರ್ಜೆ ನೌಕರನನ್ನು ಬಂಧಿಸಲಾಗಿದೆ. ಉಳಿದ ಮೂರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಇದೀಗ, ಈ  ಹೇಯ ಕೃತ್ಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗುವ ರೋಗಿಗಳಲ್ಲಿ ತಲ್ಲಣ ಹುಟ್ಟಿಸಿದೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು