AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಲ್ಲಿ ಅಪ್ರಾಪ್ತೆ ಮೇಲೆ ಕಾಮಂಧರ ಕ್ರೌರ್ಯ: ಬಾಲಕಿಯ ಚಿಕ್ಕಮ್ಮ ಸೇರಿದಂತೆ 14 ಜನರ ಮೇಲೆ FIR

ಈ ನೀಚ ತನ್ನ ಸ್ನೇಹಿತರು, ಪರಿಚಿತರಿಂದಲೂ ಬಾಲಕಿಯ ಮೇಲೆ ಅತ್ಯಾಚಾರವೆಸಗುತ್ತಿದ್ದನಂತೆ. ತಾಯಿಯನ್ನು ಕಳೆದುಕೊಂಡಿದ್ದ ಬಾಲಕಿ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದಳು. ಸದ್ಯ ಚಿಕ್ಕಮ್ಮ ಸೇರಿದಂತೆ ಹದಿನಾಲ್ಕು ಮಂದಿ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಚಿಕ್ಕಮಗಳೂರಲ್ಲಿ ಅಪ್ರಾಪ್ತೆ ಮೇಲೆ ಕಾಮಂಧರ ಕ್ರೌರ್ಯ: ಬಾಲಕಿಯ ಚಿಕ್ಕಮ್ಮ ಸೇರಿದಂತೆ 14 ಜನರ ಮೇಲೆ FIR
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Jan 31, 2021 | 11:41 AM

Share

ಚಿಕ್ಕಮಗಳೂರು: 15 ವರ್ಷದ ಅಪ್ರಾಪ್ತೆ ಮೇಲೆ 30 ಜನರಿಂದ ಅತ್ಯಾಚಾರವೆಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಸೆಪ್ಟೆಂಬರ್ 2020ರಿಂದ ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರ ಮಾಡಲಾಗಿದೆ. ಬಾಲಕಿಯನ್ನು ಅತ್ಯಾಚಾರ ಮಾಡಿ, ವಿಡಿಯೋ ಮಾಡಿಟ್ಟುಕೊಂಡಿದ್ದ ವ್ಯಕ್ತಿ, ಬಾಲಕಿಗೆ ಅತ್ಯಾಚಾರದ ವಿಡಿಯೋ ತೋರಿಸಿ, ಬ್ಲಾಕ್ ಮೇಲ್ ಮಾಡಿ, ನಿರಂತರವಾಗಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ.

ಈ ನೀಚ ತನ್ನ ಸ್ನೇಹಿತರು, ಪರಿಚಿತರಿಂದಲೂ ಬಾಲಕಿಯ ಮೇಲೆ ಅತ್ಯಾಚಾರವೆಸಗುತ್ತಿದ್ದನಂತೆ. ತಾಯಿಯನ್ನು ಕಳೆದುಕೊಂಡಿದ್ದ ಬಾಲಕಿ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದಳು. ಸದ್ಯ ಚಿಕ್ಕಮ್ಮ ಸೇರಿದಂತೆ ಹದಿನಾಲ್ಕು ಮಂದಿ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಈಗಾಗಲೇ ಬಾಲಕಿಯ ಚಿಕ್ಕಮ್ಮ ಸೇರಿದಂತೆ ಎಂಟು ಮಂದಿಯ ಬಂಧನವಾಗಿದೆ. ಚಿಕ್ಕಮಗಳೂರಿನ ಸಾಂತ್ವಾನ ಕೇಂದ್ರದಲ್ಲಿ ಬಾಲಕಿ ಆಶ್ರಯ ಪಡೆದಿದ್ದಾಳೆ.

ನಾಪತ್ತೆಯಾಗಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ: ಯುವಕನ ಮೇಲೆ ಅತ್ಯಾಚಾರ ಆರೋಪ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ