AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮಘಟ್ಟದಲ್ಲಿ ಸಣ್ಣಸಣ್ಣ ಡ್ಯಾಂಗಳ ನಿರ್ಮಾಣಕ್ಕೆ 1,400 ಸ್ಥಳಗಳನ್ನು ಗುರುತಿಸಲಾಗಿದೆ: ಸಣ್ಣ ನೀರಾವರಿ‌ ಸಚಿವ ಮಾಧುಸ್ವಾಮಿ

ಕೇಂದ್ರ ಜಲಶಕ್ತಿ‌ ಸಚಿವರು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. 3.5 ಸಾವಿರ ಕೋಟಿ ಹಣ ಸಹಾಯಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ವಿವರಿಸಿದರು.

ಪಶ್ಚಿಮಘಟ್ಟದಲ್ಲಿ ಸಣ್ಣಸಣ್ಣ ಡ್ಯಾಂಗಳ ನಿರ್ಮಾಣಕ್ಕೆ 1,400 ಸ್ಥಳಗಳನ್ನು ಗುರುತಿಸಲಾಗಿದೆ: ಸಣ್ಣ ನೀರಾವರಿ‌ ಸಚಿವ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ
TV9 Web
| Edited By: |

Updated on:Aug 10, 2021 | 3:18 PM

Share

ದೆಹಲಿ: ಪಶ್ಚಿಮ ಘಟ್ಟದಲ್ಲಿ ಸಣ್ಣಸಣ್ಣ ಡ್ಯಾಂ ನಿರ್ಮಿಸುವ ಚಿಂತನೆಯಿದ್ದು, ಇದಕ್ಕಾಗಿ ಒಟ್ಟು 1,400 ಜಾಗಗಳನ್ನು ಗುರುತಿಸಿದ್ದೇವೆ‌. ನದಿಗಳು ಸಮುದ್ರ ಸೇರುವ ಸ್ಥಳಗಳಲ್ಲಿ ಸಿಹಿ ನೀರು ಸಂಗ್ರಹ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುದಾನ ಕೇಳಿದ್ದೇವೆ ಎಂದು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ‌ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ನಂತರ ಸಣ್ಣ ನೀರಾವರಿ‌ ಸಚಿವ ಮಾಧುಸ್ವಾಮಿ ತಿಳಿಸಿದರು.

ಕೇಂದ್ರದಿಂದ ಜಲಜೀವನ್ ಮಿಷನ್ ಯೋಜನೆಗೆ ಅನುದಾನ ಕೇಳಿದ್ದೇವೆ. ಅಟಲ್ ಭುಜಬಲ್ ಯೋಜನೆಗೂ ಅನುದಾನ ಕೇಳಿದ್ದೇವೆ. ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡುವ ವಿಶ್ವಾಸವಿದೆ. ಕೇಂದ್ರ ಜಲಶಕ್ತಿ‌ ಸಚಿವರು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. 3.5 ಸಾವಿರ ಕೋಟಿ ಹಣ ಸಹಾಯಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ವಿವರಿಸಿದರು.

ದೇವೇಗೌಡರು ಸಿಎಂ ಬಸವರಾಜ ಬೊಮ್ಮಾಯಿ‌ಯವರ ತಂದೆಯ ಗೆಳೆಯರು. ಹಾಗಾಗಿ ದೇವೇಗೌಡರನ್ನು ಸಿಎಂ ಭೇಟಿ ಮಾಡಿದ್ದಾರೆ. ಭೇಟಿಗೆ ರಾಜಕೀಯ ಬಣ್ಣ ಬಳಿಯುವ ಅವಶ್ಯಕತೆ ಇಲ್ಲ. ಇಂತಹ ಭೇಟಿಯ ಬಗ್ಗೆ ತಪ್ಪು ತಿಳಿಯುವ ಅಗತ್ಯವಿಲ್ಲ. ನಮಗೆ ಸಂಖ್ಯೆ ಕೊರತೆ ಇಲ್ಲ. ಸಂಖ್ಯೆ ಕೊರತೆ ಇದೆ ಎಂದು ಕೇಳುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಹ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಇದನ್ನೂ ಓದಿ:  ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ: ಚೆಕ್​ ಬೌನ್ಸ್​ ಕೇಸ್​ಗೆ ಮರುಜೀವ

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

(Minor Irrigation Minister Madhu Swamy says Over 1400 sites identified for small dams in the Western Ghats)

Published On - 2:55 pm, Tue, 10 August 21

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್