AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಪಾಗಲ್ ಪ್ರೇಮಿಯಿಂದ ಅಪ್ರಾಪ್ತೆ ಕೊಲೆ

ಈರಣ್ಣ ಪಿಯುಸಿ ಓದುತ್ತಿದ್ದ ಅಪ್ರಾಪ್ತೆ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಆದರೆ ಆಕೆ ನಿರಾಕರಿಸಿದ್ದಳು. ತಾಳಿ ಕಟ್ಟಲೂ ಪ್ರಯತ್ನಿಸಿದ್ದ ಈರಣ್ಣಗೆ ಅಪ್ರಾಪ್ತೆಯಿಂದ ಪ್ರತಿರೋಧ ಎದುರಾಗಿತ್ತು. ಇದರಿಂದ ಆಕೆಯನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ.

ತುಮಕೂರಿನ ಪಾಗಲ್ ಪ್ರೇಮಿಯಿಂದ ಅಪ್ರಾಪ್ತೆ ಕೊಲೆ
ಈರಣ್ಣ
sandhya thejappa
|

Updated on: Apr 05, 2021 | 1:55 PM

Share

ತುಮಕೂರು: ಪ್ರೀತಿಸಲು ಒಪ್ಪದಿದ್ದಕ್ಕೆ ಅಪ್ರಾಪ್ತೆಯನ್ನು ಪಾಗಲ್ ಪ್ರೇಮಿ ಹತ್ಯೆಗೈದಿದ್ದಾನೆ. ಈರಣ್ಣ ಎಂಬಾತ ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಗುಳ್ಳ ಗ್ರಾಮದ ಬಳಿ ಮಾರಕಾಸ್ತ್ರದಿಂದ ಇರಿದು ಅಪ್ರಾಪ್ತೆಯನ್ನು ಕೊಲೆ ಮಾಡಿದ್ದಾನೆ. ಕೊಲೆ ಮಾಡಿರುವ ಈರಣ್ಣ ಇದೀಗ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

ಈರಣ್ಣ ಪಿಯುಸಿ ಓದುತ್ತಿದ್ದ ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಆದರೆ ಆಕೆ ನಿರಾಕರಿಸಿದ್ದಳು. ತಾಳಿ ಕಟ್ಟಲೂ ಪ್ರಯತ್ನಿಸಿದ್ದ ಈರಣ್ಣಗೆ ಅಪ್ರಾಪ್ತೆಯಿಂದ ಪ್ರತಿರೋಧ ಎದುರಾಗಿತ್ತು. ಇದರಿಂದ ಆಕೆಯನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ. ಈರಣ್ಣ ಮತ್ತು ಅಪ್ರಾಪ್ತೆ ದೊಡ್ಡಗುಳ್ಳ ಗ್ರಾಮಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ನಾಲ್ಕನೆಯದ್ದೂ ಹೆಣ್ಣು ಮಗು ಆಯಿತೆಂದು ಸ್ನೇಹಿತರಿಗೆ ಮಾರಾಟ ಮಾಡಲು ಮುಂದಾದ ತಂದೆ; ಸುಳ್ಳು ಆರೋಪ ಎಂದು ಸ್ಪಷ್ಟನೆ

ಕಲಬುರಗಿಯಲ್ಲಿ ಅಗ್ನಿ ಅವಘಡ: ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದ ಮನೆ

(Minor was murdered by lover in tumkur)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ