AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಪಾಗಲ್ ಪ್ರೇಮಿಯಿಂದ ಅಪ್ರಾಪ್ತೆ ಕೊಲೆ

ಈರಣ್ಣ ಪಿಯುಸಿ ಓದುತ್ತಿದ್ದ ಅಪ್ರಾಪ್ತೆ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಆದರೆ ಆಕೆ ನಿರಾಕರಿಸಿದ್ದಳು. ತಾಳಿ ಕಟ್ಟಲೂ ಪ್ರಯತ್ನಿಸಿದ್ದ ಈರಣ್ಣಗೆ ಅಪ್ರಾಪ್ತೆಯಿಂದ ಪ್ರತಿರೋಧ ಎದುರಾಗಿತ್ತು. ಇದರಿಂದ ಆಕೆಯನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ.

ತುಮಕೂರಿನ ಪಾಗಲ್ ಪ್ರೇಮಿಯಿಂದ ಅಪ್ರಾಪ್ತೆ ಕೊಲೆ
ಈರಣ್ಣ
sandhya thejappa
|

Updated on: Apr 05, 2021 | 1:55 PM

Share

ತುಮಕೂರು: ಪ್ರೀತಿಸಲು ಒಪ್ಪದಿದ್ದಕ್ಕೆ ಅಪ್ರಾಪ್ತೆಯನ್ನು ಪಾಗಲ್ ಪ್ರೇಮಿ ಹತ್ಯೆಗೈದಿದ್ದಾನೆ. ಈರಣ್ಣ ಎಂಬಾತ ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಗುಳ್ಳ ಗ್ರಾಮದ ಬಳಿ ಮಾರಕಾಸ್ತ್ರದಿಂದ ಇರಿದು ಅಪ್ರಾಪ್ತೆಯನ್ನು ಕೊಲೆ ಮಾಡಿದ್ದಾನೆ. ಕೊಲೆ ಮಾಡಿರುವ ಈರಣ್ಣ ಇದೀಗ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

ಈರಣ್ಣ ಪಿಯುಸಿ ಓದುತ್ತಿದ್ದ ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಆದರೆ ಆಕೆ ನಿರಾಕರಿಸಿದ್ದಳು. ತಾಳಿ ಕಟ್ಟಲೂ ಪ್ರಯತ್ನಿಸಿದ್ದ ಈರಣ್ಣಗೆ ಅಪ್ರಾಪ್ತೆಯಿಂದ ಪ್ರತಿರೋಧ ಎದುರಾಗಿತ್ತು. ಇದರಿಂದ ಆಕೆಯನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ. ಈರಣ್ಣ ಮತ್ತು ಅಪ್ರಾಪ್ತೆ ದೊಡ್ಡಗುಳ್ಳ ಗ್ರಾಮಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ನಾಲ್ಕನೆಯದ್ದೂ ಹೆಣ್ಣು ಮಗು ಆಯಿತೆಂದು ಸ್ನೇಹಿತರಿಗೆ ಮಾರಾಟ ಮಾಡಲು ಮುಂದಾದ ತಂದೆ; ಸುಳ್ಳು ಆರೋಪ ಎಂದು ಸ್ಪಷ್ಟನೆ

ಕಲಬುರಗಿಯಲ್ಲಿ ಅಗ್ನಿ ಅವಘಡ: ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದ ಮನೆ

(Minor was murdered by lover in tumkur)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್