AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯ; ರೈತನ ಜೋಳದ ತೆನೆ ಕಳವು ಮಾಡಿದ ಕಿಡಿಗೇಡಿಗಳು

ಗ್ರಾಮದ ಮಂಜುನಾಥ್​ ಎಂಬುವರು, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಸಂಬಂಧಿಯ ಪರ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಕೆಲವರು, ಮಂಜುನಾಥ್​ ಹೊಲಕ್ಕೆ ನುಗ್ಗಿ ಜೋಳದ ತೆನೆಗಳನ್ನು ಕಳವು ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯ; ರೈತನ ಜೋಳದ ತೆನೆ ಕಳವು ಮಾಡಿದ ಕಿಡಿಗೇಡಿಗಳು
ಹೊಲದಲ್ಲಿರುವ ಜೋಳದ ತೆನೆ ಕಳವು
Lakshmi Hegde
| Edited By: |

Updated on: Dec 29, 2020 | 9:11 PM

Share

ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಂಬಂಧಿಯೋರ್ವರ ಪರ ಪ್ರಚಾರ ಮಾಡಿದ್ದ ವ್ಯಕ್ತಿಯ ಜಮೀನಿನಲ್ಲಿದ್ದ ಜೋಳವನ್ನು ಕಳವು ಮಾಡಿದ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಂಜುನಾಥ್​ ಎಂಬುವರು, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಸಂಬಂಧಿಯ ಪರ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಕೆಲವರು, ಮಂಜುನಾಥ್​ ಹೊಲಕ್ಕೆ ನುಗ್ಗಿ ಜೋಳದ ತೆನೆಗಳನ್ನು ಕಳವು ಮಾಡಿದ್ದಾರೆ. ಹಾಗೇ ಉಳಿದ ಜೋಳದ ಗಿಡಗಳನ್ನೂ ನಾಶ ಮಾಡಿದ್ದಾರೆ. ಕಳೆದ ಭಾನುವಾರ ಘಟನೆ ನಡೆದಿದೆ ಎಂದು ಹೇಳಿರುವ ಮಂಜುನಾಥ್​, ಚಿಗಟೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಆದಷ್ಟು ಬೇಗ ಹುಡುಕಿ, ನ್ಯಾಯ ಒದಗಿಸಿಕೊಡಿ ಎಂದು ಆಗ್ರಹಿಸಿದ್ದಾರೆ.

ರಾಜಕೀಯಕ್ಕೆ ಗುಡ್​ಬೈ ಹೇಳಿದ ರಜನಿಕಾಂತ್! ‘ರಾಜಕೀಯಕ್ಕೆ ಇಳಿಯದೆಯೂ ನಾನು ಜನರ ಸೇವೆ ಮಾಡಬಲ್ಲೆ..’

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ