AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೀಕನ ಮೇಲಿನ ದ್ವೇಷಕ್ಕೆ ಬಾಡಿಗೆದಾರನ ಬೈಕ್‌ಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಮನೆ ಮಾಲಿಕ ಮುನಿರಾಜುವಿನೊಂದಿಗೆ ಕುಡಿದ ಅಮಲಿನಲ್ಲಿ ಏರಿಯಾ ಹುಡುಗರು ಜಗಳವಾಡಿಕೊಂಡಿದ್ದು, ಅದೇ ದಿನ ಮಧ್ಯರಾತ್ರಿ ಮುನಿರಾಜು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕಿಗೆ ಬೆಂಕಿ ಹಚ್ಚಿದ್ದಾರೆ. ದುಷ್ಕರ್ಮಿಗಳ ಪುಂಡಾಟಕ್ಕೆ 2 ಬೈಕ್‌ಗಳು ಅಗ್ನಿಗಾಹುತಿಯಾಗಿದೆ.

ಮಾಲೀಕನ ಮೇಲಿನ ದ್ವೇಷಕ್ಕೆ ಬಾಡಿಗೆದಾರನ ಬೈಕ್‌ಗೆ ಬೆಂಕಿ ಇಟ್ಟ ದುಷ್ಕರ್ಮಿಗಳು
ಸಿಸಿ ಟಿವಿ ದೃಶ್ಯ
preethi shettigar
| Edited By: ಸಾಧು ಶ್ರೀನಾಥ್​|

Updated on: Feb 04, 2021 | 5:51 PM

Share

ಬೆಂಗಳೂರು: ಮನೆ ಮಾಲೀಕನ ಮೇಲಿನ ದ್ವೇಷಕ್ಕೆ ಬಾಡಿಗೆದಾರನ ಬೈಕ್‌ಗೆ ಬೆಂಕಿ ಹಚ್ಚಿ ಪ್ರತಿಕಾರ ತೀರಿಸಿಕೊಂಡ ಘಟನೆ ಬೆಂಗಳೂರಿನ ಗೆದ್ದಲಹಳ್ಳಿಯಲ್ಲಿ ನಡೆದಿದೆ.

ಮನೆ ಮಾಲೀಕ ಮುನಿರಾಜುವಿನೊಂದಿಗೆ ಕುಡಿದ ಅಮಲಿನಲ್ಲಿ ಏರಿಯಾ ಹುಡುಗರು ಜಗಳವಾಡಿಕೊಂಡಿದ್ದು, ಅದೇ ದಿನ ಮಧ್ಯರಾತ್ರಿ ಮುನಿರಾಜು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕಿಗೆ ಬೆಂಕಿ ಹಚ್ಚಿದ್ದಾರೆ. ದುಷ್ಕರ್ಮಿಗಳ ಪುಂಡಾಟಕ್ಕೆ 2 ಬೈಕ್‌ಗಳು ಅಗ್ನಿಗಾಹುತಿಯಾಗಿವೆ.

ಮುನಿರಾಜು ಎಂಬುವವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಮಂಜುನಾಥ್ ಮನೆಯ ಮುಂಭಾಗದಲ್ಲಿ ಬೈಕ್​ ನಿಲ್ಲಿಸಿದ್ದು, ದುಷ್ಕರ್ಮಿಗಳು ಜನವರಿ 28ರ ನಡುರಾತ್ರಿ ಮಂಜುನಾಥ್ ಬೈಕ್​ಗೆ ಬೆಂಕಿ ಹಚ್ಚಿದ್ದಾರೆ. ಸಂಜಯನಗರ ಠಾಣೆಯಲ್ಲಿ ಮಂಜುನಾಥ್ ದೂರು ದಾಖಲಿಸಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

Follow Us
preethi shettigar
preethi shettigar
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು