AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೀಕನ ಮೇಲಿನ ದ್ವೇಷಕ್ಕೆ ಬಾಡಿಗೆದಾರನ ಬೈಕ್‌ಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಮನೆ ಮಾಲಿಕ ಮುನಿರಾಜುವಿನೊಂದಿಗೆ ಕುಡಿದ ಅಮಲಿನಲ್ಲಿ ಏರಿಯಾ ಹುಡುಗರು ಜಗಳವಾಡಿಕೊಂಡಿದ್ದು, ಅದೇ ದಿನ ಮಧ್ಯರಾತ್ರಿ ಮುನಿರಾಜು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕಿಗೆ ಬೆಂಕಿ ಹಚ್ಚಿದ್ದಾರೆ. ದುಷ್ಕರ್ಮಿಗಳ ಪುಂಡಾಟಕ್ಕೆ 2 ಬೈಕ್‌ಗಳು ಅಗ್ನಿಗಾಹುತಿಯಾಗಿದೆ.

ಮಾಲೀಕನ ಮೇಲಿನ ದ್ವೇಷಕ್ಕೆ ಬಾಡಿಗೆದಾರನ ಬೈಕ್‌ಗೆ ಬೆಂಕಿ ಇಟ್ಟ ದುಷ್ಕರ್ಮಿಗಳು
ಸಿಸಿ ಟಿವಿ ದೃಶ್ಯ
preethi shettigar
| Edited By: |

Updated on: Feb 04, 2021 | 5:51 PM

Share

ಬೆಂಗಳೂರು: ಮನೆ ಮಾಲೀಕನ ಮೇಲಿನ ದ್ವೇಷಕ್ಕೆ ಬಾಡಿಗೆದಾರನ ಬೈಕ್‌ಗೆ ಬೆಂಕಿ ಹಚ್ಚಿ ಪ್ರತಿಕಾರ ತೀರಿಸಿಕೊಂಡ ಘಟನೆ ಬೆಂಗಳೂರಿನ ಗೆದ್ದಲಹಳ್ಳಿಯಲ್ಲಿ ನಡೆದಿದೆ.

ಮನೆ ಮಾಲೀಕ ಮುನಿರಾಜುವಿನೊಂದಿಗೆ ಕುಡಿದ ಅಮಲಿನಲ್ಲಿ ಏರಿಯಾ ಹುಡುಗರು ಜಗಳವಾಡಿಕೊಂಡಿದ್ದು, ಅದೇ ದಿನ ಮಧ್ಯರಾತ್ರಿ ಮುನಿರಾಜು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕಿಗೆ ಬೆಂಕಿ ಹಚ್ಚಿದ್ದಾರೆ. ದುಷ್ಕರ್ಮಿಗಳ ಪುಂಡಾಟಕ್ಕೆ 2 ಬೈಕ್‌ಗಳು ಅಗ್ನಿಗಾಹುತಿಯಾಗಿವೆ.

ಮುನಿರಾಜು ಎಂಬುವವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಮಂಜುನಾಥ್ ಮನೆಯ ಮುಂಭಾಗದಲ್ಲಿ ಬೈಕ್​ ನಿಲ್ಲಿಸಿದ್ದು, ದುಷ್ಕರ್ಮಿಗಳು ಜನವರಿ 28ರ ನಡುರಾತ್ರಿ ಮಂಜುನಾಥ್ ಬೈಕ್​ಗೆ ಬೆಂಕಿ ಹಚ್ಚಿದ್ದಾರೆ. ಸಂಜಯನಗರ ಠಾಣೆಯಲ್ಲಿ ಮಂಜುನಾಥ್ ದೂರು ದಾಖಲಿಸಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ