ತುಮಕೂರು: ನಿಧಿ ಆಸೆಗಾಗಿ ಮಧ್ಯ ರಾತ್ರಿ ದೇವಸ್ಥಾನದ ಬಂಡೆ ಕೊರೆದ ಕಿಡಿಗೇಡಿಗಳು

ವಡ್ಢರಹಳ್ಳಿ ಗ್ರಾಮದ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ನಿಧಿ ಶೋಧ ನಡೆಸಿದ್ದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ನಿಧಿಗಾಗಿ ಮಧ್ಯರಾತ್ರಿ ದೇವಸ್ಥಾನದ ಬಳಿ ಮೂರು ಕಡೆ ಬಂಡೆ ಕೊರೆದಿದ್ದಾರೆ. ದೇವಸ್ಥಾನಕ್ಕೆ ಗ್ರಾಮಸ್ಥರೆಲ್ಲ ಭೇಟಿ ನೀಡಿದ್ದು ದೇವಸ್ಥಾನಕ್ಕೆ ಭದ್ರತೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ತುಮಕೂರು: ನಿಧಿ ಆಸೆಗಾಗಿ ಮಧ್ಯ ರಾತ್ರಿ ದೇವಸ್ಥಾನದ ಬಂಡೆ ಕೊರೆದ ಕಿಡಿಗೇಡಿಗಳು
| Updated By: ಆಯೇಷಾ ಬಾನು

Updated on:Aug 04, 2024 | 10:19 AM

ತುಮಕೂರು, ಆಗಸ್ಟ್.04: ತುಮಕೂರು ತಾಲೂಕಿನಲ್ಲಿರುವ ವಡ್ಢರಹಳ್ಳಿ ಗ್ರಾಮದ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ನಿಧಿ ಶೋಧ ನಡೆಸಿದ್ದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ನಿಧಿಗಾಗಿ ಮಧ್ಯರಾತ್ರಿ ದೇವಸ್ಥಾನದ ಬಳಿ ಮೂರು ಕಡೆ ಬಂಡೆ ಕೊರೆದಿದ್ದಾರೆ. ಅರಿಶಿನ, ಕುಂಕುಮ, ತೆಂಗಿನಕಾಯಿ ಹಾಗೂ ವಸ್ತ್ರವನ್ನಿಟ್ಟು ಕಿಡಿಗೇಡಿಗಳು ಪೂಜೆ ಮಾಡಿದ್ದಾರೆ. ಬಳಿಕ ನಿಧಿ ಸಿಗದೇ ಅರ್ಧಕ್ಕೆ ಬಿಟ್ಟು ಪರಾರಿಯಾಗಿದ್ದಾರೆ.

ದೇವಸ್ಥಾನಕ್ಕೆ ಪೂಜೆ ಮಾಡಲು ಬಂದ ಅರ್ಚಕರು ನಿಧಿಗೆ ಶೋಧ ನಡೆದಿರುವುದನ್ನು ಕಂಡು ಬಿಚ್ಚಿಬಿದ್ದಿದ್ದಾರೆ. ದೇವಸ್ಥಾನಕ್ಕೆ ಗ್ರಾಮಸ್ಥರೆಲ್ಲ ಭೇಟಿ ನೀಡಿದ್ದು ದೇವಸ್ಥಾನಕ್ಕೆ ಭದ್ರತೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:17 am, Sun, 4 August 24

Follow us
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್