AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಕೆವೈಸಿ ಅಪ್‌ಡೇಟ್ ಮಾಡುವಾಗ ಇರಲಿ ಎಚ್ಚರ.. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ ಲಕ್ಷ ಲಕ್ಷ ಎಗರಿಸಿದ ಖದೀಮರು

ಕಂಗ್ರಾಳಿ ಗ್ರಾಮದ ನಿವಾಸಿ, ಬಿ.ಎಸ್.ಎನ್.ಎಲ್ ನಿವೃತ್ತಿ ಉದ್ಯೋಗಿ ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ. ಬ್ಯಾಂಕ್ ಖಾತೆ ಕೆವೈಸಿ ಅಪ್‌ಡೇಟ್ ಮಾಡುವುದಾಗಿ ಹೇಳಿ ಯಲ್ಲಪ್ಪ ಜಾಧವ್ ಬಳಿ ದಾಖಲೆ ಪಡೆದು ಖದೀಮರು ಹಣ ವಂಚನೆ ಮಾಡಿದ್ದಾರೆ.

ಖಾತೆ ಕೆವೈಸಿ ಅಪ್‌ಡೇಟ್ ಮಾಡುವಾಗ ಇರಲಿ ಎಚ್ಚರ.. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ ಲಕ್ಷ ಲಕ್ಷ ಎಗರಿಸಿದ ಖದೀಮರು
ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ
TV9 Web
| Edited By: ಆಯೇಷಾ ಬಾನು|

Updated on: Jun 13, 2021 | 11:38 AM

Share

ಬೆಳಗಾವಿ: ಮಹಾಮಾರಿ ಕೊರೊನಾ ಲಾಕ್ಡೌನ್ ಅನೇಕ ವಂಚಕರಿಗೆ ವಂಚನೆ ಮಾಡಲು ದಾರಿ ಮಾಡಿಕೊಟ್ಟಿದೆ. ಲಾಕ್‌ಡೌನ್ ಬಂಡವಾಳ ಮಾಡಿಕೊಂಡು ವಂಚನೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ 10 ಲಕ್ಷ ಹಣ ವಂಚಿಸಿದ ಘಟನೆ ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದಲ್ಲಿ ನಡೆದಿದೆ.

ಕಂಗ್ರಾಳಿ ಗ್ರಾಮದ ನಿವಾಸಿ, ಬಿ.ಎಸ್.ಎನ್.ಎಲ್ ನಿವೃತ್ತಿ ಉದ್ಯೋಗಿ ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ. ಬ್ಯಾಂಕ್ ಖಾತೆ ಕೆವೈಸಿ ಅಪ್‌ಡೇಟ್ ಮಾಡುವುದಾಗಿ ಹೇಳಿ ಯಲ್ಲಪ್ಪ ಜಾಧವ್ ಬಳಿ ದಾಖಲೆ ಪಡೆದು ಖದೀಮರು ಹಣ ವಂಚನೆ ಮಾಡಿದ್ದಾರೆ. ಯಲ್ಲಪ್ಪನಿಂದ ಆಧಾರ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಜೆರಾಕ್ಸ್ ಪ್ರತಿ ವಾಟ್ಸಾಪ್ಗೆ ಸೆಂಡ್ ಮಾಡಿಸಿಕೊಂಡು ಯಲ್ಲಪ್ಪನ ಮೊಬೈಲ್ಗೆ ಲಿಂಕ್ ಕಳಸಿ, ಒಟಿಪಿ ನಂಬರ್ ಪಡೆದುಕೊಂಡು ವಂಚನೆ ಮಾಡಿದ್ದಾರೆ.

ಯಲ್ಲಪ್ಪ ಬ್ಯಾಂಕ್ ಖಾತೆಯಿಂದ 102 ಬಾರಿ ಹಣ ಡ್ರಾ ಮಾಡಿಕೊಂಡು 10 ಲಕ್ಷ ರೂ. ಹಣ ವಂಚಿಸಿದ್ದಾರೆ. 25 ವರ್ಷದ ದುಡಿಮೆ ಹಣವನ್ನ ಕಳೆದುಕೊಂಡು ಯಲ್ಲಪ್ಪ ಜಾಧವ ಕಂಗಾಲಾಗಿದ್ದಾರೆ. ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಪೊಲೀಸರು ಈ ಬಗ್ಗೆ ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: Kumbh Mela: ಕುಂಭಮೇಳದಲ್ಲಿ ಭಾಗಿಯಾದವರಿಗೆ ನಕಲಿ ಕೊವಿಡ್ ರಿಪೋರ್ಟ್ ಆರೋಪ; ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ