AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಕೆವೈಸಿ ಅಪ್‌ಡೇಟ್ ಮಾಡುವಾಗ ಇರಲಿ ಎಚ್ಚರ.. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ ಲಕ್ಷ ಲಕ್ಷ ಎಗರಿಸಿದ ಖದೀಮರು

ಕಂಗ್ರಾಳಿ ಗ್ರಾಮದ ನಿವಾಸಿ, ಬಿ.ಎಸ್.ಎನ್.ಎಲ್ ನಿವೃತ್ತಿ ಉದ್ಯೋಗಿ ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ. ಬ್ಯಾಂಕ್ ಖಾತೆ ಕೆವೈಸಿ ಅಪ್‌ಡೇಟ್ ಮಾಡುವುದಾಗಿ ಹೇಳಿ ಯಲ್ಲಪ್ಪ ಜಾಧವ್ ಬಳಿ ದಾಖಲೆ ಪಡೆದು ಖದೀಮರು ಹಣ ವಂಚನೆ ಮಾಡಿದ್ದಾರೆ.

ಖಾತೆ ಕೆವೈಸಿ ಅಪ್‌ಡೇಟ್ ಮಾಡುವಾಗ ಇರಲಿ ಎಚ್ಚರ.. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ ಲಕ್ಷ ಲಕ್ಷ ಎಗರಿಸಿದ ಖದೀಮರು
ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ
TV9 Web
| Edited By: |

Updated on: Jun 13, 2021 | 11:38 AM

Share

ಬೆಳಗಾವಿ: ಮಹಾಮಾರಿ ಕೊರೊನಾ ಲಾಕ್ಡೌನ್ ಅನೇಕ ವಂಚಕರಿಗೆ ವಂಚನೆ ಮಾಡಲು ದಾರಿ ಮಾಡಿಕೊಟ್ಟಿದೆ. ಲಾಕ್‌ಡೌನ್ ಬಂಡವಾಳ ಮಾಡಿಕೊಂಡು ವಂಚನೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ 10 ಲಕ್ಷ ಹಣ ವಂಚಿಸಿದ ಘಟನೆ ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದಲ್ಲಿ ನಡೆದಿದೆ.

ಕಂಗ್ರಾಳಿ ಗ್ರಾಮದ ನಿವಾಸಿ, ಬಿ.ಎಸ್.ಎನ್.ಎಲ್ ನಿವೃತ್ತಿ ಉದ್ಯೋಗಿ ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ. ಬ್ಯಾಂಕ್ ಖಾತೆ ಕೆವೈಸಿ ಅಪ್‌ಡೇಟ್ ಮಾಡುವುದಾಗಿ ಹೇಳಿ ಯಲ್ಲಪ್ಪ ಜಾಧವ್ ಬಳಿ ದಾಖಲೆ ಪಡೆದು ಖದೀಮರು ಹಣ ವಂಚನೆ ಮಾಡಿದ್ದಾರೆ. ಯಲ್ಲಪ್ಪನಿಂದ ಆಧಾರ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಜೆರಾಕ್ಸ್ ಪ್ರತಿ ವಾಟ್ಸಾಪ್ಗೆ ಸೆಂಡ್ ಮಾಡಿಸಿಕೊಂಡು ಯಲ್ಲಪ್ಪನ ಮೊಬೈಲ್ಗೆ ಲಿಂಕ್ ಕಳಸಿ, ಒಟಿಪಿ ನಂಬರ್ ಪಡೆದುಕೊಂಡು ವಂಚನೆ ಮಾಡಿದ್ದಾರೆ.

ಯಲ್ಲಪ್ಪ ಬ್ಯಾಂಕ್ ಖಾತೆಯಿಂದ 102 ಬಾರಿ ಹಣ ಡ್ರಾ ಮಾಡಿಕೊಂಡು 10 ಲಕ್ಷ ರೂ. ಹಣ ವಂಚಿಸಿದ್ದಾರೆ. 25 ವರ್ಷದ ದುಡಿಮೆ ಹಣವನ್ನ ಕಳೆದುಕೊಂಡು ಯಲ್ಲಪ್ಪ ಜಾಧವ ಕಂಗಾಲಾಗಿದ್ದಾರೆ. ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಪೊಲೀಸರು ಈ ಬಗ್ಗೆ ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: Kumbh Mela: ಕುಂಭಮೇಳದಲ್ಲಿ ಭಾಗಿಯಾದವರಿಗೆ ನಕಲಿ ಕೊವಿಡ್ ರಿಪೋರ್ಟ್ ಆರೋಪ; ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್