AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಕೆವೈಸಿ ಅಪ್‌ಡೇಟ್ ಮಾಡುವಾಗ ಇರಲಿ ಎಚ್ಚರ.. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ ಲಕ್ಷ ಲಕ್ಷ ಎಗರಿಸಿದ ಖದೀಮರು

ಕಂಗ್ರಾಳಿ ಗ್ರಾಮದ ನಿವಾಸಿ, ಬಿ.ಎಸ್.ಎನ್.ಎಲ್ ನಿವೃತ್ತಿ ಉದ್ಯೋಗಿ ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ. ಬ್ಯಾಂಕ್ ಖಾತೆ ಕೆವೈಸಿ ಅಪ್‌ಡೇಟ್ ಮಾಡುವುದಾಗಿ ಹೇಳಿ ಯಲ್ಲಪ್ಪ ಜಾಧವ್ ಬಳಿ ದಾಖಲೆ ಪಡೆದು ಖದೀಮರು ಹಣ ವಂಚನೆ ಮಾಡಿದ್ದಾರೆ.

ಖಾತೆ ಕೆವೈಸಿ ಅಪ್‌ಡೇಟ್ ಮಾಡುವಾಗ ಇರಲಿ ಎಚ್ಚರ.. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ ಲಕ್ಷ ಲಕ್ಷ ಎಗರಿಸಿದ ಖದೀಮರು
ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ
Follow us
TV9 Web
| Updated By: ಆಯೇಷಾ ಬಾನು

Updated on: Jun 13, 2021 | 11:38 AM

ಬೆಳಗಾವಿ: ಮಹಾಮಾರಿ ಕೊರೊನಾ ಲಾಕ್ಡೌನ್ ಅನೇಕ ವಂಚಕರಿಗೆ ವಂಚನೆ ಮಾಡಲು ದಾರಿ ಮಾಡಿಕೊಟ್ಟಿದೆ. ಲಾಕ್‌ಡೌನ್ ಬಂಡವಾಳ ಮಾಡಿಕೊಂಡು ವಂಚನೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿ 10 ಲಕ್ಷ ಹಣ ವಂಚಿಸಿದ ಘಟನೆ ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದಲ್ಲಿ ನಡೆದಿದೆ.

ಕಂಗ್ರಾಳಿ ಗ್ರಾಮದ ನಿವಾಸಿ, ಬಿ.ಎಸ್.ಎನ್.ಎಲ್ ನಿವೃತ್ತಿ ಉದ್ಯೋಗಿ ಯಲ್ಲಪ್ಪ ಜಾಧವ ಹಣ ಕಳೆದು ಕೊಂಡ ವ್ಯಕ್ತಿ. ಬ್ಯಾಂಕ್ ಖಾತೆ ಕೆವೈಸಿ ಅಪ್‌ಡೇಟ್ ಮಾಡುವುದಾಗಿ ಹೇಳಿ ಯಲ್ಲಪ್ಪ ಜಾಧವ್ ಬಳಿ ದಾಖಲೆ ಪಡೆದು ಖದೀಮರು ಹಣ ವಂಚನೆ ಮಾಡಿದ್ದಾರೆ. ಯಲ್ಲಪ್ಪನಿಂದ ಆಧಾರ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಜೆರಾಕ್ಸ್ ಪ್ರತಿ ವಾಟ್ಸಾಪ್ಗೆ ಸೆಂಡ್ ಮಾಡಿಸಿಕೊಂಡು ಯಲ್ಲಪ್ಪನ ಮೊಬೈಲ್ಗೆ ಲಿಂಕ್ ಕಳಸಿ, ಒಟಿಪಿ ನಂಬರ್ ಪಡೆದುಕೊಂಡು ವಂಚನೆ ಮಾಡಿದ್ದಾರೆ.

ಯಲ್ಲಪ್ಪ ಬ್ಯಾಂಕ್ ಖಾತೆಯಿಂದ 102 ಬಾರಿ ಹಣ ಡ್ರಾ ಮಾಡಿಕೊಂಡು 10 ಲಕ್ಷ ರೂ. ಹಣ ವಂಚಿಸಿದ್ದಾರೆ. 25 ವರ್ಷದ ದುಡಿಮೆ ಹಣವನ್ನ ಕಳೆದುಕೊಂಡು ಯಲ್ಲಪ್ಪ ಜಾಧವ ಕಂಗಾಲಾಗಿದ್ದಾರೆ. ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಪೊಲೀಸರು ಈ ಬಗ್ಗೆ ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: Kumbh Mela: ಕುಂಭಮೇಳದಲ್ಲಿ ಭಾಗಿಯಾದವರಿಗೆ ನಕಲಿ ಕೊವಿಡ್ ರಿಪೋರ್ಟ್ ಆರೋಪ; ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್