AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ನಾಡಬಾಂಬ್ ಹಾವಳಿ, ಸ್ಫೋಟಕ್ಕೆ ಎರಡು ನಾಯಿ ಬಲಿ

ಬಳ್ಳಾರಿ: ಹರಪನಹಳ್ಳಿ ತಾಲೂಕಿನ ಕಡತಿ ಗ್ರಾಮದಲ್ಲಿ ಖಾಲಿ ಬಿದ್ದಿರೋ ಜಮೀನಿನಲ್ಲಿ ನಾಡಾಬಾಂಬ್​ಗಳ ಹಾವಳಿ ಹೆಚ್ಚಾಗಿದೆ. ಜನ ಆ ಜಮೀನಿನಲ್ಲಿ ಹೆಜ್ಜೆ ಇಡೋಕೂ ಹೆದರುತ್ತಿದ್ದಾರೆ. ಮಣ್ಣಿನ ಹಿಂಟೆ ಮೇಲೆ ದಾರದ ತುಣುಕುಗಳನ್ನ ಜಾಲಾಡ್ತಿದ್ದಾರೆ. ತುಂಗಭದ್ರಾ ನದಿಗೆ ಹೊಂದಿಕೊಂಡಂತಿರೋ ಈ ಗ್ರಾಮದ ಹೊರವಲಯದಲ್ಲಿ ಎರಡು ನಾಯಿಗಳು ಸತ್ತು ಬಿದ್ದಿವೆ. ಅದು ಬೇಟೆಗಾರರು ಬಳಸೋ ನಾಡಾಬಾಂಬ್​​ಗಳನ್ನ ಕಚ್ಚಿ. ಪ್ರಾಣಿಗಳನ್ನ ಬೇಟೆಯಾಡಲು ಅಲ್ಲಲ್ಲಿ ನಾಡಾ ಬಾಂಬ್​​ಗಳನ್ನ ಅಲ್ಲಲ್ಲಿ ಹುದುಗಿಸಿಟ್ಟಿದ್ದು ಜನರು ಕೂಡ ಭಯಗೊಂಡಿದ್ದಾರೆ. ಯಾವಾಗ, ಎಲ್ಲಿ ಏನಾಗುತ್ತೋ ಅಂತ ಆತಂಕಗೊಂಡಿದ್ದಾರೆ. ಸ್ಫೋಟಕ ವಸ್ತುಗಳನ್ನ […]

ಜಮೀನಿನಲ್ಲಿ ನಾಡಬಾಂಬ್ ಹಾವಳಿ, ಸ್ಫೋಟಕ್ಕೆ ಎರಡು ನಾಯಿ ಬಲಿ
ಸಾಧು ಶ್ರೀನಾಥ್​
|

Updated on: Dec 13, 2019 | 3:30 PM

Share

ಬಳ್ಳಾರಿ: ಹರಪನಹಳ್ಳಿ ತಾಲೂಕಿನ ಕಡತಿ ಗ್ರಾಮದಲ್ಲಿ ಖಾಲಿ ಬಿದ್ದಿರೋ ಜಮೀನಿನಲ್ಲಿ ನಾಡಾಬಾಂಬ್​ಗಳ ಹಾವಳಿ ಹೆಚ್ಚಾಗಿದೆ. ಜನ ಆ ಜಮೀನಿನಲ್ಲಿ ಹೆಜ್ಜೆ ಇಡೋಕೂ ಹೆದರುತ್ತಿದ್ದಾರೆ. ಮಣ್ಣಿನ ಹಿಂಟೆ ಮೇಲೆ ದಾರದ ತುಣುಕುಗಳನ್ನ ಜಾಲಾಡ್ತಿದ್ದಾರೆ.

ತುಂಗಭದ್ರಾ ನದಿಗೆ ಹೊಂದಿಕೊಂಡಂತಿರೋ ಈ ಗ್ರಾಮದ ಹೊರವಲಯದಲ್ಲಿ ಎರಡು ನಾಯಿಗಳು ಸತ್ತು ಬಿದ್ದಿವೆ. ಅದು ಬೇಟೆಗಾರರು ಬಳಸೋ ನಾಡಾಬಾಂಬ್​​ಗಳನ್ನ ಕಚ್ಚಿ. ಪ್ರಾಣಿಗಳನ್ನ ಬೇಟೆಯಾಡಲು ಅಲ್ಲಲ್ಲಿ ನಾಡಾ ಬಾಂಬ್​​ಗಳನ್ನ ಅಲ್ಲಲ್ಲಿ ಹುದುಗಿಸಿಟ್ಟಿದ್ದು ಜನರು ಕೂಡ ಭಯಗೊಂಡಿದ್ದಾರೆ. ಯಾವಾಗ, ಎಲ್ಲಿ ಏನಾಗುತ್ತೋ ಅಂತ ಆತಂಕಗೊಂಡಿದ್ದಾರೆ.

ಸ್ಫೋಟಕ ವಸ್ತುಗಳನ್ನ ಮಾಂಸದಲ್ಲಿ ಹಾಕಿ ಬಿಸಾಡಿರ್ತಾರೆ. ಮಾಂಸದ ವಾಸನೆ ಕಂಡು ತಿನ್ನಲು ಬರೋ ಪ್ರಾಣಿಗಳು, ಸ್ಫೋಟದಿಂದ ಸಾವನ್ನಪ್ಪುತ್ತವೆ. ನಂತರ, ಬಾಂಬ್​ ಇಟ್ಟವರು ಆ ಪ್ರಾಣಿಯನ್ನ ಹೊತ್ತೊಯ್ತಾರೆ. ಭೇಟೆಗೆ ಬಂದವರು ತಕ್ಷಣ ಬಂದು ಆ ಪ್ರಾಣಿಯನ್ನ ತೆಗೆದುಕೊಂಡು ಹೋಗುತ್ತಾರೆ. ಹೀಗೆ, ಎರಡು ನಾಯಿಗಳು ಮೃತಪಟ್ಟಿವೆ. ಕಬ್ಬು ಕಟಾವು ಮಾಡಲು ದೂರದ ಮಹಾರಾಷ್ಟ್ರದಿಂದ ಜನರು ಬರ್ತಿದ್ದಾರೆ. ಅವರೇ ಈ ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!