AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Apr 10, 2021 | 1:40 PM

Share

ದಾವಣಗೆರೆ: ಕುಡಿಯುವ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ಕ್ರಿಮಿನಾಶಕ ಹಾಕಿದ್ದು, ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಪತ್ತೆಯಾಗಿದೆ. ಇದನ್ನು ಕಂಡ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ. ಸದ್ಯ ನೀರಗಂಟಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕ ಕರುಣಾಕರ ರೆಡ್ಡಿ ಸೂಚಿಸಿದ್ದಾರೆ. ಹಾಗೂ ತಹಶೀಲ್ದಾರ್​​ ನಂದೀಶ್ ಟ್ಯಾಂಕರ್​ನ ನೀರನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಚಿಗಟೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Water Tank poison

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ

Water Tank poison

ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಕಂಡು ಆತಂಕದಲ್ಲಿರುವ ಗ್ರಾಮಸ್ಥರು

ಇದನ್ನೂ ಓದಿ:ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್ 

(Miscreants Mix Poison to Water Tank in Davangere)

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ