AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು
ಆಯೇಷಾ ಬಾನು
| Edited By: |

Updated on: Apr 10, 2021 | 1:40 PM

Share

ದಾವಣಗೆರೆ: ಕುಡಿಯುವ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ಕ್ರಿಮಿನಾಶಕ ಹಾಕಿದ್ದು, ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಪತ್ತೆಯಾಗಿದೆ. ಇದನ್ನು ಕಂಡ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ. ಸದ್ಯ ನೀರಗಂಟಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕ ಕರುಣಾಕರ ರೆಡ್ಡಿ ಸೂಚಿಸಿದ್ದಾರೆ. ಹಾಗೂ ತಹಶೀಲ್ದಾರ್​​ ನಂದೀಶ್ ಟ್ಯಾಂಕರ್​ನ ನೀರನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಚಿಗಟೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Water Tank poison

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ

Water Tank poison

ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಕಂಡು ಆತಂಕದಲ್ಲಿರುವ ಗ್ರಾಮಸ್ಥರು

ಇದನ್ನೂ ಓದಿ:ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್ 

(Miscreants Mix Poison to Water Tank in Davangere)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?