AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Apr 10, 2021 | 1:40 PM

Share

ದಾವಣಗೆರೆ: ಕುಡಿಯುವ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ಕ್ರಿಮಿನಾಶಕ ಹಾಕಿದ್ದು, ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಪತ್ತೆಯಾಗಿದೆ. ಇದನ್ನು ಕಂಡ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ. ಸದ್ಯ ನೀರಗಂಟಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕ ಕರುಣಾಕರ ರೆಡ್ಡಿ ಸೂಚಿಸಿದ್ದಾರೆ. ಹಾಗೂ ತಹಶೀಲ್ದಾರ್​​ ನಂದೀಶ್ ಟ್ಯಾಂಕರ್​ನ ನೀರನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಚಿಗಟೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Water Tank poison

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ

Water Tank poison

ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಕಂಡು ಆತಂಕದಲ್ಲಿರುವ ಗ್ರಾಮಸ್ಥರು

ಇದನ್ನೂ ಓದಿ:ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್ 

(Miscreants Mix Poison to Water Tank in Davangere)

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು