AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು
ಆಯೇಷಾ ಬಾನು
| Edited By: |

Updated on: Apr 10, 2021 | 1:40 PM

Share

ದಾವಣಗೆರೆ: ಕುಡಿಯುವ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ಕ್ರಿಮಿನಾಶಕ ಹಾಕಿದ್ದು, ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಪತ್ತೆಯಾಗಿದೆ. ಇದನ್ನು ಕಂಡ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ. ಸದ್ಯ ನೀರಗಂಟಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕ ಕರುಣಾಕರ ರೆಡ್ಡಿ ಸೂಚಿಸಿದ್ದಾರೆ. ಹಾಗೂ ತಹಶೀಲ್ದಾರ್​​ ನಂದೀಶ್ ಟ್ಯಾಂಕರ್​ನ ನೀರನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಚಿಗಟೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Water Tank poison

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ

Water Tank poison

ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಕಂಡು ಆತಂಕದಲ್ಲಿರುವ ಗ್ರಾಮಸ್ಥರು

ಇದನ್ನೂ ಓದಿ:ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್ 

(Miscreants Mix Poison to Water Tank in Davangere)

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?