AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು
ಆಯೇಷಾ ಬಾನು
| Edited By: |

Updated on: Apr 10, 2021 | 1:40 PM

Share

ದಾವಣಗೆರೆ: ಕುಡಿಯುವ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ಕ್ರಿಮಿನಾಶಕ ಹಾಕಿದ್ದು, ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಪತ್ತೆಯಾಗಿದೆ. ಇದನ್ನು ಕಂಡ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ. ಸದ್ಯ ನೀರಗಂಟಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕ ಕರುಣಾಕರ ರೆಡ್ಡಿ ಸೂಚಿಸಿದ್ದಾರೆ. ಹಾಗೂ ತಹಶೀಲ್ದಾರ್​​ ನಂದೀಶ್ ಟ್ಯಾಂಕರ್​ನ ನೀರನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಚಿಗಟೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Water Tank poison

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ

Water Tank poison

ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಕಂಡು ಆತಂಕದಲ್ಲಿರುವ ಗ್ರಾಮಸ್ಥರು

ಇದನ್ನೂ ಓದಿ:ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್ 

(Miscreants Mix Poison to Water Tank in Davangere)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?