AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮತಗಟ್ಟೆ ಬಳಿ ನಿಂತಿದ್ದ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಲ್ಲು ತೂರಾಟ

ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಎಂ.ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಚುನಾವಣಾ ಅಭ್ಯರ್ಥಿ ತಮ್ಮಣ್ಣ ಮೇಲೆ ಹಲ್ಲೆ ನಡೆದಿರುವುದಾಗಿ ತಿಳಿದುಬಂದಿದೆ.

ಮಂಡ್ಯ: ಮತಗಟ್ಟೆ ಬಳಿ ನಿಂತಿದ್ದ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಲ್ಲು ತೂರಾಟ
ಚುನಾವಣಾ ಅಭ್ಯರ್ಥಿ ತಮ್ಮಣ್ಣ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
shruti hegde
| Updated By: KUSHAL V|

Updated on: Dec 27, 2020 | 5:50 PM

Share

ಮಂಡ್ಯ: ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಎಂ.ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಚುನಾವಣಾ ಅಭ್ಯರ್ಥಿ ತಮ್ಮಣ್ಣ ಮೇಲೆ ಹಲ್ಲೆ ನಡೆದಿರುವುದಾಗಿ ತಿಳಿದುಬಂದಿದೆ. ಮತಗಟ್ಟೆ ಬಳಿಯಿದ್ದ ತಮ್ಮಣ್ಣರಿಗೆ ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು ಪರಾರಿಯಾಗಿದ್ದಾರೆ.

ಮತ ಚಲಾಯಿಸಲು ಆಗಮಿಸಿದ್ದ ವೇಳೆ ತಮ್ಮಣ್ಣ ಮೇಲೆ ಹಲ್ಲೆಯಾಗಿದೆ ಎಂದು ಗ್ರಾಮದ ಎಸ್​.ಆರ್​ ಲೊಕೇಶ್ ಮತ್ತು ನಂಜೇಗೌಡ  ಆರೋಪ ಮಾಡಿದ್ದಾರೆ. ಮೇಲುಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಳೆ ಹೋಗಿದ್ದ ಮತದಾರರಿಗೆ 1 ದಿನದ ರಾಜ ಮರ್ಯಾದೆ: ಊಟೋಪಚಾರದ ಜೊತೆ ಖರ್ಚು ವೆಚ್ಚ ಭರಿಸಿದ ಅಭ್ಯರ್ಥಿಗಳು

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್