AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾಗಿರಿಗೂ ಮುನ್ನ ಕೊರೊನಾ ವಾರಿಯರ್ಸ್​ಗೆ ಪುಂಡರ ಬೆದರಿಕೆ

ಬೆಂಗಳೂರು: ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಭಯಾನಕ ಸಂಗತಿಯೊಂದು ಹೊರಬಿದ್ದಿದೆ. ಗಲಾಟೆಗೂ ಮುನ್ನ ಪುಂಡರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ನಾಳೆಯಿಂದ ನೀವು ಕೆಲಸಕ್ಕೆ ಹೇಗೆ ಬರ್ತೀರೋ ನೋಡ್ತೀವಿ ಎಂದು ಪುಂಡರ ಗುಂಪು ಆಶಾ ಕಾರ್ಯಕರ್ತೆಯರಿಗೆ ಆವಾಜ್ ಹಾಕಿದೆ. ಪಾದರಾಯನಪುರದಲ್ಲಿ ಸೆಕೆಂಡರಿ ಕಾಂಟ್ಯಾಕ್ಟ್​ನಲ್ಲಿದ್ದ ಮಹಿಳೆಯರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಆಶಾ ಕಾರ್ಯಕರ್ತೆಯರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪುಂಡರು ಪೊಲೀಸ್ ಚೆಕ್ ಪೋಸ್ಟ್ ಕಿತ್ತೆಸೆದು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ್ದಾರೆ. […]

ಗೂಂಡಾಗಿರಿಗೂ ಮುನ್ನ ಕೊರೊನಾ ವಾರಿಯರ್ಸ್​ಗೆ ಪುಂಡರ ಬೆದರಿಕೆ
ಸಾಧು ಶ್ರೀನಾಥ್​
|

Updated on: Apr 20, 2020 | 9:55 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಭಯಾನಕ ಸಂಗತಿಯೊಂದು ಹೊರಬಿದ್ದಿದೆ. ಗಲಾಟೆಗೂ ಮುನ್ನ ಪುಂಡರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ನಾಳೆಯಿಂದ ನೀವು ಕೆಲಸಕ್ಕೆ ಹೇಗೆ ಬರ್ತೀರೋ ನೋಡ್ತೀವಿ ಎಂದು ಪುಂಡರ ಗುಂಪು ಆಶಾ ಕಾರ್ಯಕರ್ತೆಯರಿಗೆ ಆವಾಜ್ ಹಾಕಿದೆ.

ಪಾದರಾಯನಪುರದಲ್ಲಿ ಸೆಕೆಂಡರಿ ಕಾಂಟ್ಯಾಕ್ಟ್​ನಲ್ಲಿದ್ದ ಮಹಿಳೆಯರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಆಶಾ ಕಾರ್ಯಕರ್ತೆಯರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪುಂಡರು ಪೊಲೀಸ್ ಚೆಕ್ ಪೋಸ್ಟ್ ಕಿತ್ತೆಸೆದು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ್ದಾರೆ. ನಂತರ ಕಾರ್ಯಕರ್ತೆಯರು ಅವರಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರೆ. ಸ್ವಲ್ಪದರಲ್ಲೇ ನಿನ್ನೆ ರಾತ್ರಿ ಪ್ರಾಣಾಪಾಯದಿಂದ ಆಶಾ ಕಾರ್ಯಕರ್ತೆಯರು ಪಾರಾಗಿದ್ದಾರೆ. ಈ ಬಗ್ಗೆ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಸಾಧ್ಯತೆ ಇದೆ.

ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ