AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾಗಿರಿಗೂ ಮುನ್ನ ಕೊರೊನಾ ವಾರಿಯರ್ಸ್​ಗೆ ಪುಂಡರ ಬೆದರಿಕೆ

ಬೆಂಗಳೂರು: ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಭಯಾನಕ ಸಂಗತಿಯೊಂದು ಹೊರಬಿದ್ದಿದೆ. ಗಲಾಟೆಗೂ ಮುನ್ನ ಪುಂಡರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ನಾಳೆಯಿಂದ ನೀವು ಕೆಲಸಕ್ಕೆ ಹೇಗೆ ಬರ್ತೀರೋ ನೋಡ್ತೀವಿ ಎಂದು ಪುಂಡರ ಗುಂಪು ಆಶಾ ಕಾರ್ಯಕರ್ತೆಯರಿಗೆ ಆವಾಜ್ ಹಾಕಿದೆ. ಪಾದರಾಯನಪುರದಲ್ಲಿ ಸೆಕೆಂಡರಿ ಕಾಂಟ್ಯಾಕ್ಟ್​ನಲ್ಲಿದ್ದ ಮಹಿಳೆಯರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಆಶಾ ಕಾರ್ಯಕರ್ತೆಯರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪುಂಡರು ಪೊಲೀಸ್ ಚೆಕ್ ಪೋಸ್ಟ್ ಕಿತ್ತೆಸೆದು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ್ದಾರೆ. […]

ಗೂಂಡಾಗಿರಿಗೂ ಮುನ್ನ ಕೊರೊನಾ ವಾರಿಯರ್ಸ್​ಗೆ ಪುಂಡರ ಬೆದರಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2020 | 9:55 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಭಯಾನಕ ಸಂಗತಿಯೊಂದು ಹೊರಬಿದ್ದಿದೆ. ಗಲಾಟೆಗೂ ಮುನ್ನ ಪುಂಡರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ನಾಳೆಯಿಂದ ನೀವು ಕೆಲಸಕ್ಕೆ ಹೇಗೆ ಬರ್ತೀರೋ ನೋಡ್ತೀವಿ ಎಂದು ಪುಂಡರ ಗುಂಪು ಆಶಾ ಕಾರ್ಯಕರ್ತೆಯರಿಗೆ ಆವಾಜ್ ಹಾಕಿದೆ.

ಪಾದರಾಯನಪುರದಲ್ಲಿ ಸೆಕೆಂಡರಿ ಕಾಂಟ್ಯಾಕ್ಟ್​ನಲ್ಲಿದ್ದ ಮಹಿಳೆಯರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಆಶಾ ಕಾರ್ಯಕರ್ತೆಯರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪುಂಡರು ಪೊಲೀಸ್ ಚೆಕ್ ಪೋಸ್ಟ್ ಕಿತ್ತೆಸೆದು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ್ದಾರೆ. ನಂತರ ಕಾರ್ಯಕರ್ತೆಯರು ಅವರಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರೆ. ಸ್ವಲ್ಪದರಲ್ಲೇ ನಿನ್ನೆ ರಾತ್ರಿ ಪ್ರಾಣಾಪಾಯದಿಂದ ಆಶಾ ಕಾರ್ಯಕರ್ತೆಯರು ಪಾರಾಗಿದ್ದಾರೆ. ಈ ಬಗ್ಗೆ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಸಾಧ್ಯತೆ ಇದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ