AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾಗಿರಿಗೂ ಮುನ್ನ ಕೊರೊನಾ ವಾರಿಯರ್ಸ್​ಗೆ ಪುಂಡರ ಬೆದರಿಕೆ

ಬೆಂಗಳೂರು: ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಭಯಾನಕ ಸಂಗತಿಯೊಂದು ಹೊರಬಿದ್ದಿದೆ. ಗಲಾಟೆಗೂ ಮುನ್ನ ಪುಂಡರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ನಾಳೆಯಿಂದ ನೀವು ಕೆಲಸಕ್ಕೆ ಹೇಗೆ ಬರ್ತೀರೋ ನೋಡ್ತೀವಿ ಎಂದು ಪುಂಡರ ಗುಂಪು ಆಶಾ ಕಾರ್ಯಕರ್ತೆಯರಿಗೆ ಆವಾಜ್ ಹಾಕಿದೆ. ಪಾದರಾಯನಪುರದಲ್ಲಿ ಸೆಕೆಂಡರಿ ಕಾಂಟ್ಯಾಕ್ಟ್​ನಲ್ಲಿದ್ದ ಮಹಿಳೆಯರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಆಶಾ ಕಾರ್ಯಕರ್ತೆಯರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪುಂಡರು ಪೊಲೀಸ್ ಚೆಕ್ ಪೋಸ್ಟ್ ಕಿತ್ತೆಸೆದು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ್ದಾರೆ. […]

ಗೂಂಡಾಗಿರಿಗೂ ಮುನ್ನ ಕೊರೊನಾ ವಾರಿಯರ್ಸ್​ಗೆ ಪುಂಡರ ಬೆದರಿಕೆ
ಸಾಧು ಶ್ರೀನಾಥ್​
|

Updated on: Apr 20, 2020 | 9:55 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಭಯಾನಕ ಸಂಗತಿಯೊಂದು ಹೊರಬಿದ್ದಿದೆ. ಗಲಾಟೆಗೂ ಮುನ್ನ ಪುಂಡರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ನಾಳೆಯಿಂದ ನೀವು ಕೆಲಸಕ್ಕೆ ಹೇಗೆ ಬರ್ತೀರೋ ನೋಡ್ತೀವಿ ಎಂದು ಪುಂಡರ ಗುಂಪು ಆಶಾ ಕಾರ್ಯಕರ್ತೆಯರಿಗೆ ಆವಾಜ್ ಹಾಕಿದೆ.

ಪಾದರಾಯನಪುರದಲ್ಲಿ ಸೆಕೆಂಡರಿ ಕಾಂಟ್ಯಾಕ್ಟ್​ನಲ್ಲಿದ್ದ ಮಹಿಳೆಯರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಆಶಾ ಕಾರ್ಯಕರ್ತೆಯರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪುಂಡರು ಪೊಲೀಸ್ ಚೆಕ್ ಪೋಸ್ಟ್ ಕಿತ್ತೆಸೆದು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ್ದಾರೆ. ನಂತರ ಕಾರ್ಯಕರ್ತೆಯರು ಅವರಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರೆ. ಸ್ವಲ್ಪದರಲ್ಲೇ ನಿನ್ನೆ ರಾತ್ರಿ ಪ್ರಾಣಾಪಾಯದಿಂದ ಆಶಾ ಕಾರ್ಯಕರ್ತೆಯರು ಪಾರಾಗಿದ್ದಾರೆ. ಈ ಬಗ್ಗೆ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ