AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಕೇಂದ್ರಕ್ಕೆ ಮತ್ತೊಂದು ಮಹಿಳಾ ಶಕ್ತಿ! ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಯಾಗಿ ಎಂ. ಕೆ. ವಿಶಾಲಾಕ್ಷಿ

ಕರ್ನಾಟಕ ವಿಧಾನ ಸಭೆಯಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿ ಈವರೆಗೆ ಕಾರ್ಯಭಾರ ವ್ಯವಸ್ಥೆಯಲ್ಲಿದ್ದ ಎಂ. ಕೆ. ವಿಶಾಲಾಕ್ಷಿ ಅವರನ್ನು ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.

ಶಕ್ತಿ ಕೇಂದ್ರಕ್ಕೆ ಮತ್ತೊಂದು ಮಹಿಳಾ ಶಕ್ತಿ! ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಯಾಗಿ ಎಂ. ಕೆ. ವಿಶಾಲಾಕ್ಷಿ
TV9 Web
| Updated By: ಸಾಧು ಶ್ರೀನಾಥ್​|

Updated on:Jul 07, 2022 | 9:27 PM

Share

ಬೆಂಗಳೂರು: ಕರ್ನಾಟಕ ವಿಧಾನ ಸಭೆಯಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿ ಈವರೆಗೆ ಕಾರ್ಯಭಾರ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂ. ಕೆ. ವಿಶಾಲಾಕ್ಷಿ ಅವರಿಗೆ (MK Vishalakshi) ಕಾರ್ಯದರ್ಶಿ ಉನ್ನತ ಹುದ್ದೆಗೆ ಬಡ್ತಿ ನೀಡಿ (Karnataka Legislative Assembly Secretary) ಅಧಿಸೂಚನೆ ಹೊರಡಿಸಲಾಗಿದೆ.

ಇದರೊಂದಿಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಂದ ಹಿಡಿದು ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಎಲ್ಲ ಆಯಕಟ್ಟಿನ ಸ್ಥಾನಗಳಿಗೆ ಪ್ರಸ್ತುತ ಮಹಿಳಾ ಅಧಿಕಾರಿಗಳೇ ನೇಮಕಗೊಂಡಿರುವುದು ವಿಶೇಷವಾಗಿದೆ.

Published On - 9:24 pm, Thu, 7 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ