AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಮ್ಮದೇನೈತ್ರಿ ಕೆಲಸ, ನಮ್​ ಮೊಬೈಲ್​ ಕರೆನ್ಸಿ ಖಾಲಿ ಆಗಿದೆ -ಫೋನ್​ ಕರೆ ಬಂತ ಅಂತಾ ಕೇಳಿದ್ದಕ್ಕೆ ಯತ್ನಾಳ್ ಬೇಸರ!

ಮಗೆ ಬೆಂಗಳೂರಿನಿಂದ ಕರೆ ಬಂದಿಲ್ವಾ ಎಂಬ ಪ್ರಶ್ನೆಗೆ ಬೆಂಗಳೂರಲ್ಲಿ ನಮ್ಮದೇನೈತ್ರಿ ಕೆಲಸ, ನಮ್ಮ ಕರೆನ್ಸಿ ಖಾಲಿ ಆಗಿದೆ ಎಂದು ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.

ಬೆಂಗಳೂರಲ್ಲಿ ನಮ್ಮದೇನೈತ್ರಿ ಕೆಲಸ, ನಮ್​ ಮೊಬೈಲ್​ ಕರೆನ್ಸಿ ಖಾಲಿ ಆಗಿದೆ -ಫೋನ್​ ಕರೆ ಬಂತ ಅಂತಾ ಕೇಳಿದ್ದಕ್ಕೆ ಯತ್ನಾಳ್ ಬೇಸರ!
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
KUSHAL V
|

Updated on:Jan 12, 2021 | 7:59 PM

Share

ವಿಜಯಪುರ: ನಿಮಗೆ ಬೆಂಗಳೂರಿನಿಂದ ಕರೆ ಬಂದಿಲ್ವಾ ಎಂಬ ಪ್ರಶ್ನೆಗೆ ಬೆಂಗಳೂರಲ್ಲಿ ನಮ್ಮದೇನೈತ್ರಿ ಕೆಲಸ, ನಮ್ಮ ಕರೆನ್ಸಿ ಖಾಲಿ ಆಗಿದೆ ಎಂದು ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.

ಎಲ್ಲಾ ಕರೆನ್ಸಿ ಕಟ್ ಆಗಿದೆ ಏನು ಮಾಡೋದು ಎಂದು ಬೇಸರವಾಗಿದೆ. ಹೀಗಾಗಿ, ಸಂಕ್ರಮಣ ಜಾತ್ರೆ ಇದೆ, ನಾನೀಗ ಆ ಕೆಲಸದಲ್ಲಿದ್ದೇನೆ ಎಂದು ಯತ್ನಾಳ್ ಹೇಳಿದರು. ಇದೀಗ, ಯತ್ನಾಳ್​ ಹೇಳಿಕೆಯಿಂದ ಸಿಎಂ ಯಡಿಯೂರಪ್ಪರ ಬಳಿಯಿರುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಶಾಸಕರ​ ಹೆಸರು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಏಳೆಂಟು ಸಚಿವರು ನಾಳೆ 3.50ಕ್ಕೆ ಪ್ರಮಾಣ ವಚನ ಸ್ವೀಕರಿಸ್ತಾರೆ -ಸಿಎಂ ಬಿ.ಎಸ್​. ಯಡಿಯೂರಪ್ಪ

Published On - 7:56 pm, Tue, 12 January 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ