AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ತಿಂಗಳ ಬಳಿಕ ಕಾಲೇಜಿಗೆ ಮರಳಿದ ವಿದ್ಯಾರ್ಥಿಗಳ ಮೇಲೆ ಹೂ ಚೆಲ್ಲಿ ಅದ್ಧೂರಿ ಸ್ವಾಗತ ಕೋರಿದ JDS ಶಾಸಕ!

ಮೇಲುಕೋಟೆ ಕ್ಷೇತ್ರದ JDS ಶಾಸಕ ಪುಟ್ಟರಾಜು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿರೊ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆ ಮಾಡಿ ಆದರದಿಂದ ಸ್ವಾಗತಿಸಿದ್ದು ಬಲಗಾಲಿಟ್ಟು ಒಳಗೆ ಹೋಗಿ ಎಂದು ಶುಭಹಾರೈಸಿದ್ರು.

10 ತಿಂಗಳ ಬಳಿಕ ಕಾಲೇಜಿಗೆ ಮರಳಿದ ವಿದ್ಯಾರ್ಥಿಗಳ ಮೇಲೆ ಹೂ ಚೆಲ್ಲಿ ಅದ್ಧೂರಿ ಸ್ವಾಗತ ಕೋರಿದ JDS ಶಾಸಕ!
ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದ ಶಾಸಕ ಸಿ.ಎಸ್. ಪುಟ್ಟರಾಜು
ಆಯೇಷಾ ಬಾನು
|

Updated on:Jan 01, 2021 | 12:04 PM

Share

ಮಂಡ್ಯ: ಮಹಾಮಾರಿ ಕೊರೊನಾದಿಂದ ರಾಜ್ಯಾದ್ಯಂತ ಮುಚ್ಚಲ್ಪಟ್ಟ ಶಾಲಾ-ಕಾಲೇಜುಗಳು 10 ತಿಂಗಳ ಬಳಿಕ ಇಂದು ಮತ್ತೆ ತೆರೆಯುತ್ತಿವೆ. ಕೊರೊನಾದ ಮುಂಜಾಗ್ರತಾ ಕ್ರಮಗಳ ಜೊತೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳತ್ತ ಮುಖ ಮಾಡಿದ್ದಾರೆ. ಇಂದಿನಿಂದ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ಸಿ.ಎಸ್. ಪುಟ್ಟರಾಜು ತರಗತಿಗೆ ಬರಮಾಡಿಕೊಂಡಿದ್ದಾರೆ.

ಥಮ್ಸ್​ಅಪ್​ ಮಾಡಿ ಶುಭ ಕೋರಿದ ಶಾಸಕ ಮೇಲುಕೋಟೆ ಕ್ಷೇತ್ರದ JDS ಶಾಸಕ ಪುಟ್ಟರಾಜು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿರೊ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆ ಮಾಡಿ ಆದರದಿಂದ ಸ್ವಾಗತಿಸಿದ್ದು ಬಲಗಾಲಿಟ್ಟು ಒಳಗೆ ಹೋಗಿ ಎಂದು ಶುಭ ಹಾರೈಸಿದ್ರು. ಶಾಸಕರಿಂದಾದ ಗ್ರ್ಯಾಂಡ್ ವೆಲ್ಕಮ್​ಗೆ ವಿದ್ಯಾರ್ಥಿಗಳು ಫುಲ್ ಖುಷ್ ಆದ್ರೂ.

ಈ ಸರ್ಕಾರಿ ಪಿಯು ಕಾಲೇಜಿನಲ್ಲಿ ಸುಮಾರು 600 ಜನ ವಿದ್ಯಾರ್ಥಿಗಳಿದ್ದಾರೆ. ಹೈಸ್ಕೂಲ್ ವಿಭಾಗದಲ್ಲಿ 200, ಪಿಯು ವಿಭಾಗದಲ್ಲಿ 400 ಜನ ವಿದ್ಯಾಭ್ಯಾಸ ಮಾಡ್ತಿದ್ದಾರೆ.

ಹತ್ತು ತಿಂಗಳ ನಂತರ ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದು ತಮ್ಮ ಸ್ನೇಹಿತರನ್ನು, ಕೊಠಡಿ, ಶಿಕ್ಷಕರನ್ನು ನೋಡಿ ಸಂತಸಗೊಂಡಿದ್ದಾರೆ. ಹಾಗೂ ಗುರುಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಹೊಸ ವರ್ಷಕ್ಕೆ ಮನ ಗೆಲ್ಲುವ ಅಲಂಕಾರದಲ್ಲಿ ನಿಮಿಷಾಂಬ ದೇವಾಲಯ

Published On - 11:38 am, Fri, 1 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ