AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಡಾ.ಅಜಯ್​ ಸಿಂಗ್, ಸಹೋದರ ವಿಜಯ್​ ಸಿಂಗ್​ಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ ಚಿಕಿತ್ಸೆ

ಅಜಯ್​ಸಿಂಗ್ ಹಾಗೂ ವಿಜಯ್​ಸಿಂಗ್​ ಜ್ವರ, ಮೈ-ಕೈ ನೋವು ಕಾಣಿಸಿಕೊಂಡಿದ್ದರಿಂದ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಕೊರೊನಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಶಾಸಕ ಡಾ.ಅಜಯ್​ ಸಿಂಗ್, ಸಹೋದರ ವಿಜಯ್​ ಸಿಂಗ್​ಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ ಚಿಕಿತ್ಸೆ
ಶಾಸಕ ಡಾ.ಅಜಯ್​ ಸಿಂಗ್ ಮತ್ತು ಎಮ್​ಎಲ್​ಸಿ ವಿಜಯ್​ ಸಿಂಗ್
ಆಯೇಷಾ ಬಾನು
|

Updated on: Apr 20, 2021 | 11:11 AM

Share

ಕಲಬುರಗಿ: ಜಿಲ್ಲೆಯ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ್ ​ಸಿಂಗ್ ಮತ್ತು ಎಮ್​ಎಲ್​ಸಿ ವಿಜಯ್​ ಸಿಂಗ್​ಗೆ ಕೊರೊನಾ ಸೋಂಕು ತಗುಲಿರುವುದ ದೃಢಪಟ್ಟಿದೆ. ಜೊತೆಗೆ ಇಬ್ಬರು ಅಡುಗೆ ಸಿಬ್ಬಂದಿಗೆ ಕೊವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಮನೆಯಲ್ಲಿ ಪ್ರತ್ಯೇಕವಾಗಿ ಐಸೋಲೇಷನ್​ಗೆ ಒಳಗಾಗಿದ್ದಾರೆ. ಅಜಯ್​ಸಿಂಗ್ ಹಾಗೂ ವಿಜಯ್​ಸಿಂಗ್​ ಜ್ವರ, ಮೈ-ಕೈ ನೋವು ಕಾಣಿಸಿಕೊಂಡಿದ್ದರಿಂದ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಕೊರೊನಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅಜಯ್ ಸಿಂಗ್ ಮತ್ತು ವಿಜಯ್ ಸಿಂಗ್ ಬಸವಕಲ್ಯಾಣ ಉಪ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಸದ್ಯ ಈಗ ಬೆಂಗಳೂರಿನ ತಮ್ಮ ನಿವಾಸದಲ್ಲಿ ಐಸೋಲೇಟ್ ಆಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೂಡಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Coronavirus India Update: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಹೊಸ ಕೊವಿಡ್ ಪ್ರಕರಣ ಪತ್ತೆ, 1,761 ಸಾವು

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ