AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಡಾ.ಅಜಯ್​ ಸಿಂಗ್, ಸಹೋದರ ವಿಜಯ್​ ಸಿಂಗ್​ಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ ಚಿಕಿತ್ಸೆ

ಅಜಯ್​ಸಿಂಗ್ ಹಾಗೂ ವಿಜಯ್​ಸಿಂಗ್​ ಜ್ವರ, ಮೈ-ಕೈ ನೋವು ಕಾಣಿಸಿಕೊಂಡಿದ್ದರಿಂದ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಕೊರೊನಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಶಾಸಕ ಡಾ.ಅಜಯ್​ ಸಿಂಗ್, ಸಹೋದರ ವಿಜಯ್​ ಸಿಂಗ್​ಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ ಚಿಕಿತ್ಸೆ
ಶಾಸಕ ಡಾ.ಅಜಯ್​ ಸಿಂಗ್ ಮತ್ತು ಎಮ್​ಎಲ್​ಸಿ ವಿಜಯ್​ ಸಿಂಗ್
ಆಯೇಷಾ ಬಾನು
ಆಯೇಷಾ ಬಾನು|

Updated on: Apr 20, 2021 | 11:11 AM

Share

ಕಲಬುರಗಿ: ಜಿಲ್ಲೆಯ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ್ ​ಸಿಂಗ್ ಮತ್ತು ಎಮ್​ಎಲ್​ಸಿ ವಿಜಯ್​ ಸಿಂಗ್​ಗೆ ಕೊರೊನಾ ಸೋಂಕು ತಗುಲಿರುವುದ ದೃಢಪಟ್ಟಿದೆ. ಜೊತೆಗೆ ಇಬ್ಬರು ಅಡುಗೆ ಸಿಬ್ಬಂದಿಗೆ ಕೊವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಮನೆಯಲ್ಲಿ ಪ್ರತ್ಯೇಕವಾಗಿ ಐಸೋಲೇಷನ್​ಗೆ ಒಳಗಾಗಿದ್ದಾರೆ. ಅಜಯ್​ಸಿಂಗ್ ಹಾಗೂ ವಿಜಯ್​ಸಿಂಗ್​ ಜ್ವರ, ಮೈ-ಕೈ ನೋವು ಕಾಣಿಸಿಕೊಂಡಿದ್ದರಿಂದ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಕೊರೊನಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅಜಯ್ ಸಿಂಗ್ ಮತ್ತು ವಿಜಯ್ ಸಿಂಗ್ ಬಸವಕಲ್ಯಾಣ ಉಪ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿದ್ದರು. ಸದ್ಯ ಈಗ ಬೆಂಗಳೂರಿನ ತಮ್ಮ ನಿವಾಸದಲ್ಲಿ ಐಸೋಲೇಟ್ ಆಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೂಡಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Coronavirus India Update: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಹೊಸ ಕೊವಿಡ್ ಪ್ರಕರಣ ಪತ್ತೆ, 1,761 ಸಾವು

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ