AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಲೈನ್ ಹಾಕದ ಅರಣ್ಯ ಇಲಾಖೆ, ಅಮಾಯಕನ ಪ್ರಾಣ ಹೋಗಿರುವುದಕ್ಕೆ ಹೊಣೆ ಯಾರು? ಕೆ.ಜಿ.ಬೋಪಯ್ಯ ಆಕ್ರೋಶ

ಮಡಿಕೇರಿ: ವಿದ್ಯುತ್ ಲೈನ್  ಎಳೆಯಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿರಾಜಪೇಟೆ BJP ಶಾಸಕ ಕೆ.ಜಿ. ಬೋಪಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಆನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದ. ಹೀಗಾಗಿ ಶವಾಗಾರಕ್ಕೆ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೋಪಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ವಿದ್ಯುತ್ ಲೈನ್ ಎಳೆಯಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ವಿದ್ಯುತ್ ಇದ್ದಿದ್ದರೆ ಆ ವ್ಯಕ್ತಿಯ ಜೀವ ಉಳಿಯುತ್ತಿತ್ತು. ವಿದ್ಯುತ್ ಇಲ್ಲದ […]

ವಿದ್ಯುತ್ ಲೈನ್ ಹಾಕದ ಅರಣ್ಯ ಇಲಾಖೆ, ಅಮಾಯಕನ ಪ್ರಾಣ ಹೋಗಿರುವುದಕ್ಕೆ ಹೊಣೆ ಯಾರು? ಕೆ.ಜಿ.ಬೋಪಯ್ಯ ಆಕ್ರೋಶ
ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ತರಾಟೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 28, 2020 | 12:45 PM

Share

ಮಡಿಕೇರಿ: ವಿದ್ಯುತ್ ಲೈನ್  ಎಳೆಯಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿರಾಜಪೇಟೆ BJP ಶಾಸಕ ಕೆ.ಜಿ. ಬೋಪಯ್ಯ ಆಕ್ರೋಶ ಹೊರ ಹಾಕಿದ್ದಾರೆ.

ಆನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದ. ಹೀಗಾಗಿ ಶವಾಗಾರಕ್ಕೆ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೋಪಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ವಿದ್ಯುತ್ ಲೈನ್ ಎಳೆಯಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ವಿದ್ಯುತ್ ಇದ್ದಿದ್ದರೆ ಆ ವ್ಯಕ್ತಿಯ ಜೀವ ಉಳಿಯುತ್ತಿತ್ತು. ವಿದ್ಯುತ್ ಇಲ್ಲದ ಹಿನ್ನೆಲೆ ಆನೆಗಳ ಹಾವಳಿ ಹೆಚ್ಚಾಗಿದೆ. ಅಮಾಯಕನ ಪ್ರಾಣ ಹೋಗಿರುವುದಕ್ಕೆ ಯಾರು ಹೊಣೆ? ಎಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬೋಪಯ್ಯ ಕಿಡಿ ಕಾರಿದ್ದಾರೆ.

ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ತಡರಾತ್ರಿ ಆನೆ ದಾಳಿಗೆ ಪೇರೂರು ಮಾಂಜಾಟ್ ನಿವಾಸಿ ಪಿ.ಎಂ.ಅಪ್ಪಣ್ಣ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಡೆಗೆ ಶಾಸಕ ಕೆಂಡಾಮಂಡಲರಾಗಿದ್ದಾರೆ.

ಪೇರೂರು ಗ್ರಾಮ: ಮದುವೆ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ತಡರಾತ್ರಿ ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!