AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಲೈನ್ ಹಾಕದ ಅರಣ್ಯ ಇಲಾಖೆ, ಅಮಾಯಕನ ಪ್ರಾಣ ಹೋಗಿರುವುದಕ್ಕೆ ಹೊಣೆ ಯಾರು? ಕೆ.ಜಿ.ಬೋಪಯ್ಯ ಆಕ್ರೋಶ

ಮಡಿಕೇರಿ: ವಿದ್ಯುತ್ ಲೈನ್  ಎಳೆಯಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿರಾಜಪೇಟೆ BJP ಶಾಸಕ ಕೆ.ಜಿ. ಬೋಪಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಆನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದ. ಹೀಗಾಗಿ ಶವಾಗಾರಕ್ಕೆ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೋಪಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ವಿದ್ಯುತ್ ಲೈನ್ ಎಳೆಯಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ವಿದ್ಯುತ್ ಇದ್ದಿದ್ದರೆ ಆ ವ್ಯಕ್ತಿಯ ಜೀವ ಉಳಿಯುತ್ತಿತ್ತು. ವಿದ್ಯುತ್ ಇಲ್ಲದ […]

ವಿದ್ಯುತ್ ಲೈನ್ ಹಾಕದ ಅರಣ್ಯ ಇಲಾಖೆ, ಅಮಾಯಕನ ಪ್ರಾಣ ಹೋಗಿರುವುದಕ್ಕೆ ಹೊಣೆ ಯಾರು? ಕೆ.ಜಿ.ಬೋಪಯ್ಯ ಆಕ್ರೋಶ
ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ತರಾಟೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 28, 2020 | 12:45 PM

Share

ಮಡಿಕೇರಿ: ವಿದ್ಯುತ್ ಲೈನ್  ಎಳೆಯಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿರಾಜಪೇಟೆ BJP ಶಾಸಕ ಕೆ.ಜಿ. ಬೋಪಯ್ಯ ಆಕ್ರೋಶ ಹೊರ ಹಾಕಿದ್ದಾರೆ.

ಆನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದ. ಹೀಗಾಗಿ ಶವಾಗಾರಕ್ಕೆ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೋಪಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ವಿದ್ಯುತ್ ಲೈನ್ ಎಳೆಯಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ವಿದ್ಯುತ್ ಇದ್ದಿದ್ದರೆ ಆ ವ್ಯಕ್ತಿಯ ಜೀವ ಉಳಿಯುತ್ತಿತ್ತು. ವಿದ್ಯುತ್ ಇಲ್ಲದ ಹಿನ್ನೆಲೆ ಆನೆಗಳ ಹಾವಳಿ ಹೆಚ್ಚಾಗಿದೆ. ಅಮಾಯಕನ ಪ್ರಾಣ ಹೋಗಿರುವುದಕ್ಕೆ ಯಾರು ಹೊಣೆ? ಎಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬೋಪಯ್ಯ ಕಿಡಿ ಕಾರಿದ್ದಾರೆ.

ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ತಡರಾತ್ರಿ ಆನೆ ದಾಳಿಗೆ ಪೇರೂರು ಮಾಂಜಾಟ್ ನಿವಾಸಿ ಪಿ.ಎಂ.ಅಪ್ಪಣ್ಣ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಡೆಗೆ ಶಾಸಕ ಕೆಂಡಾಮಂಡಲರಾಗಿದ್ದಾರೆ.

ಪೇರೂರು ಗ್ರಾಮ: ಮದುವೆ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ತಡರಾತ್ರಿ ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ