AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಸಿಡಿಮಿಡಿ.. ಇಂದು ಚಕ್ಕಡಿ ಓಡಿಸಿ ಸುಗ್ಗಿ ಆಚರಿಸಿದ ಹೊನ್ನಾಳಿ ಹೋರಿ!

ನಿನ್ನೆಯವರೆಗೂ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿಡಿಮಿಡಿಗೊಂಡಿದ್ದ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಸಂಕ್ರಾಂತಿ ಸುಗ್ಗಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಚಕ್ಕಡಿ ಓಡಿಸಿದರು.

ನಿನ್ನೆ ಸಿಡಿಮಿಡಿ.. ಇಂದು ಚಕ್ಕಡಿ ಓಡಿಸಿ ಸುಗ್ಗಿ ಆಚರಿಸಿದ ಹೊನ್ನಾಳಿ ಹೋರಿ!
ಸುಗ್ಗಿ ಅಂಗವಾಗಿ ಚಕ್ಕಡಿ ಓಡಿಸಿದ ಶಾಸಕ ರೇಣುಕಾಚಾರ್ಯ
KUSHAL V
|

Updated on:Jan 18, 2021 | 4:59 PM

Share

ದಾವಣಗೆರೆ: ನಿನ್ನೆಯವರೆಗೂ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿಡಿಮಿಡಿಗೊಂಡಿದ್ದ ಹೊನ್ನಾಳಿ ಶಾಸಕ M.P. ರೇಣುಕಾಚಾರ್ಯ ಇಂದು ಕೊಂಚ ರಿಲ್ಯಾಕ್ಸ್ ಮೂಡ್​ನಲ್ಲಿ ಕಂಡುಬಂದರು. ಮಂತ್ರಿಗಿರಿ ಒಲಿಯದ ನೋವಿನಲ್ಲಿದ್ದ ಶಾಸಕರು ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಸಂಕ್ರಾಂತಿ ಸುಗ್ಗಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಚಕ್ಕಡಿ ಓಡಿಸಿದರು.

ಸಂಕ್ರಾಂತಿ ಸುಗ್ಗಿ ಅಂಗವಾಗಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಡಿಸಿಎಂ ಲಕ್ಷ್ಮಣ ಸವದಿ ಪಾಲ್ಗೊಂಡ ಕಾರ್ಯಕ್ರಮಕ್ಕೆ ರೇಣುಕಾಚಾರ್ಯ ಗೈರು ಹಾಜರಾಗಿದ್ದರು. ಜೊತೆಗೆ, ಪಕ್ಷದ ಹಿರಿಯ ನಾಯಕರ ಬಳಿ ತಮ್ಮ ಅಳಲು ತೋಡಿಕೊಳ್ಳಲು ಇಂದು ದೆಹಲಿಗೆ ಹೋಗುವುದಾಗಿ ಸಹ ಹೇಳಿದ್ದರು. ಆದರೆ, ಇದ್ಯಾವುದನ್ನೂ ಮಾಡದೆ ಶಾಸಕ ರೇಣುಕಾಚಾರ್ಯ ಇಂದು ಎತ್ತಿನ ಗಾಡಿ ಓಡಿಸುತ್ತಾ ಸ್ವಕ್ಷೇತ್ರದಲ್ಲೇ ಉಳಿದಿದ್ದರು.

ಅಂದ ಹಾಗೆ, ಶಾಸಕರು ಎತ್ತಿನ ಗಾಡಿ ಓಡಿಸಿದರೆ ಇತ್ತ ಹೆಂಗಳೆಯರು ಪೂರ್ಣಕುಂಭ ಕಲಶ ಹೊತ್ತು ಬಂಡಿಯ ಮುಂದೆ ಮೆರವಣಿಗೆ ಹೊರಟರು. ಶಾಸಕರ ಹುಮ್ಮಸ್ಸು ಮತ್ತು ಉತ್ಸಾಹ ನೋಡಿ ನೆರೆದವರು ಫುಲ್​ ಫಿದಾ ಆದರು.

ರಮೇಶಣ್ಣ.. ನಿನಗೆ ಒಳ್ಳೆ ಖಾತೆ ಸಿಕ್ಕಿದೆ, ನೋಡ್ಕೊಂಡು ಸುಮ್ನಿರು -ರೇಣುಕಾಚಾರ್ಯ ಸಿಡಿಮಿಡಿ

Published On - 4:53 pm, Mon, 18 January 21

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!