AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಸಿಡಿಮಿಡಿ.. ಇಂದು ಚಕ್ಕಡಿ ಓಡಿಸಿ ಸುಗ್ಗಿ ಆಚರಿಸಿದ ಹೊನ್ನಾಳಿ ಹೋರಿ!

ನಿನ್ನೆಯವರೆಗೂ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿಡಿಮಿಡಿಗೊಂಡಿದ್ದ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಸಂಕ್ರಾಂತಿ ಸುಗ್ಗಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಚಕ್ಕಡಿ ಓಡಿಸಿದರು.

ನಿನ್ನೆ ಸಿಡಿಮಿಡಿ.. ಇಂದು ಚಕ್ಕಡಿ ಓಡಿಸಿ ಸುಗ್ಗಿ ಆಚರಿಸಿದ ಹೊನ್ನಾಳಿ ಹೋರಿ!
ಸುಗ್ಗಿ ಅಂಗವಾಗಿ ಚಕ್ಕಡಿ ಓಡಿಸಿದ ಶಾಸಕ ರೇಣುಕಾಚಾರ್ಯ
KUSHAL V
|

Updated on:Jan 18, 2021 | 4:59 PM

Share

ದಾವಣಗೆರೆ: ನಿನ್ನೆಯವರೆಗೂ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿಡಿಮಿಡಿಗೊಂಡಿದ್ದ ಹೊನ್ನಾಳಿ ಶಾಸಕ M.P. ರೇಣುಕಾಚಾರ್ಯ ಇಂದು ಕೊಂಚ ರಿಲ್ಯಾಕ್ಸ್ ಮೂಡ್​ನಲ್ಲಿ ಕಂಡುಬಂದರು. ಮಂತ್ರಿಗಿರಿ ಒಲಿಯದ ನೋವಿನಲ್ಲಿದ್ದ ಶಾಸಕರು ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಸಂಕ್ರಾಂತಿ ಸುಗ್ಗಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಚಕ್ಕಡಿ ಓಡಿಸಿದರು.

ಸಂಕ್ರಾಂತಿ ಸುಗ್ಗಿ ಅಂಗವಾಗಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಡಿಸಿಎಂ ಲಕ್ಷ್ಮಣ ಸವದಿ ಪಾಲ್ಗೊಂಡ ಕಾರ್ಯಕ್ರಮಕ್ಕೆ ರೇಣುಕಾಚಾರ್ಯ ಗೈರು ಹಾಜರಾಗಿದ್ದರು. ಜೊತೆಗೆ, ಪಕ್ಷದ ಹಿರಿಯ ನಾಯಕರ ಬಳಿ ತಮ್ಮ ಅಳಲು ತೋಡಿಕೊಳ್ಳಲು ಇಂದು ದೆಹಲಿಗೆ ಹೋಗುವುದಾಗಿ ಸಹ ಹೇಳಿದ್ದರು. ಆದರೆ, ಇದ್ಯಾವುದನ್ನೂ ಮಾಡದೆ ಶಾಸಕ ರೇಣುಕಾಚಾರ್ಯ ಇಂದು ಎತ್ತಿನ ಗಾಡಿ ಓಡಿಸುತ್ತಾ ಸ್ವಕ್ಷೇತ್ರದಲ್ಲೇ ಉಳಿದಿದ್ದರು.

ಅಂದ ಹಾಗೆ, ಶಾಸಕರು ಎತ್ತಿನ ಗಾಡಿ ಓಡಿಸಿದರೆ ಇತ್ತ ಹೆಂಗಳೆಯರು ಪೂರ್ಣಕುಂಭ ಕಲಶ ಹೊತ್ತು ಬಂಡಿಯ ಮುಂದೆ ಮೆರವಣಿಗೆ ಹೊರಟರು. ಶಾಸಕರ ಹುಮ್ಮಸ್ಸು ಮತ್ತು ಉತ್ಸಾಹ ನೋಡಿ ನೆರೆದವರು ಫುಲ್​ ಫಿದಾ ಆದರು.

ರಮೇಶಣ್ಣ.. ನಿನಗೆ ಒಳ್ಳೆ ಖಾತೆ ಸಿಕ್ಕಿದೆ, ನೋಡ್ಕೊಂಡು ಸುಮ್ನಿರು -ರೇಣುಕಾಚಾರ್ಯ ಸಿಡಿಮಿಡಿ

Published On - 4:53 pm, Mon, 18 January 21

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ