AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಸಿಡಿಮಿಡಿ.. ಇಂದು ಚಕ್ಕಡಿ ಓಡಿಸಿ ಸುಗ್ಗಿ ಆಚರಿಸಿದ ಹೊನ್ನಾಳಿ ಹೋರಿ!

ನಿನ್ನೆಯವರೆಗೂ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿಡಿಮಿಡಿಗೊಂಡಿದ್ದ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಸಂಕ್ರಾಂತಿ ಸುಗ್ಗಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಚಕ್ಕಡಿ ಓಡಿಸಿದರು.

ನಿನ್ನೆ ಸಿಡಿಮಿಡಿ.. ಇಂದು ಚಕ್ಕಡಿ ಓಡಿಸಿ ಸುಗ್ಗಿ ಆಚರಿಸಿದ ಹೊನ್ನಾಳಿ ಹೋರಿ!
ಸುಗ್ಗಿ ಅಂಗವಾಗಿ ಚಕ್ಕಡಿ ಓಡಿಸಿದ ಶಾಸಕ ರೇಣುಕಾಚಾರ್ಯ
Follow us
KUSHAL V
|

Updated on:Jan 18, 2021 | 4:59 PM

ದಾವಣಗೆರೆ: ನಿನ್ನೆಯವರೆಗೂ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿಡಿಮಿಡಿಗೊಂಡಿದ್ದ ಹೊನ್ನಾಳಿ ಶಾಸಕ M.P. ರೇಣುಕಾಚಾರ್ಯ ಇಂದು ಕೊಂಚ ರಿಲ್ಯಾಕ್ಸ್ ಮೂಡ್​ನಲ್ಲಿ ಕಂಡುಬಂದರು. ಮಂತ್ರಿಗಿರಿ ಒಲಿಯದ ನೋವಿನಲ್ಲಿದ್ದ ಶಾಸಕರು ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಸಂಕ್ರಾಂತಿ ಸುಗ್ಗಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಚಕ್ಕಡಿ ಓಡಿಸಿದರು.

ಸಂಕ್ರಾಂತಿ ಸುಗ್ಗಿ ಅಂಗವಾಗಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಡಿಸಿಎಂ ಲಕ್ಷ್ಮಣ ಸವದಿ ಪಾಲ್ಗೊಂಡ ಕಾರ್ಯಕ್ರಮಕ್ಕೆ ರೇಣುಕಾಚಾರ್ಯ ಗೈರು ಹಾಜರಾಗಿದ್ದರು. ಜೊತೆಗೆ, ಪಕ್ಷದ ಹಿರಿಯ ನಾಯಕರ ಬಳಿ ತಮ್ಮ ಅಳಲು ತೋಡಿಕೊಳ್ಳಲು ಇಂದು ದೆಹಲಿಗೆ ಹೋಗುವುದಾಗಿ ಸಹ ಹೇಳಿದ್ದರು. ಆದರೆ, ಇದ್ಯಾವುದನ್ನೂ ಮಾಡದೆ ಶಾಸಕ ರೇಣುಕಾಚಾರ್ಯ ಇಂದು ಎತ್ತಿನ ಗಾಡಿ ಓಡಿಸುತ್ತಾ ಸ್ವಕ್ಷೇತ್ರದಲ್ಲೇ ಉಳಿದಿದ್ದರು.

ಅಂದ ಹಾಗೆ, ಶಾಸಕರು ಎತ್ತಿನ ಗಾಡಿ ಓಡಿಸಿದರೆ ಇತ್ತ ಹೆಂಗಳೆಯರು ಪೂರ್ಣಕುಂಭ ಕಲಶ ಹೊತ್ತು ಬಂಡಿಯ ಮುಂದೆ ಮೆರವಣಿಗೆ ಹೊರಟರು. ಶಾಸಕರ ಹುಮ್ಮಸ್ಸು ಮತ್ತು ಉತ್ಸಾಹ ನೋಡಿ ನೆರೆದವರು ಫುಲ್​ ಫಿದಾ ಆದರು.

ರಮೇಶಣ್ಣ.. ನಿನಗೆ ಒಳ್ಳೆ ಖಾತೆ ಸಿಕ್ಕಿದೆ, ನೋಡ್ಕೊಂಡು ಸುಮ್ನಿರು -ರೇಣುಕಾಚಾರ್ಯ ಸಿಡಿಮಿಡಿ

Published On - 4:53 pm, Mon, 18 January 21

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ