AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಲ್​ ‘ದಂಗಲ್’ನಿಂದ ಕೊಂಚ ಬ್ರೇಕ್ ಪಡೆದು.. ಕುಸ್ತಿ ಪಂದ್ಯಾವಳಿಗೆ ಚಾಲನೆ ಕೊಟ್ಟ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ

ತಮ್ಮ ಪ್ರಚಾರಕ್ಕೆ ಕೊಂಚ ಬ್ರೇಕ್​ ಕೊಟ್ಟ ಶಾಸಕರು ಈ ನಡುವೆ ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಬೀರಲಿಂಗೇಶ್ವರ ಕಾರ್ತಿಕೋತ್ಸವದಲ್ಲಿ ಸಹ ಪಾಲ್ಗೊಂಡರು. ಉತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟನೆ ಮಾಡಿದರು.

ಲೋಕಲ್​ ‘ದಂಗಲ್’ನಿಂದ ಕೊಂಚ ಬ್ರೇಕ್ ಪಡೆದು.. ಕುಸ್ತಿ ಪಂದ್ಯಾವಳಿಗೆ ಚಾಲನೆ ಕೊಟ್ಟ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ
ಕುಸ್ತಿ ಪಂದ್ಯಾವಳಿಗೆ ಚಾಲನೆ ಕೊಟ್ಟ ಹೊನ್ನಾಳಿ ಶಾಸಕ M.P.ರೇಣುಕಾಚಾರ್ಯ
KUSHAL V
|

Updated on:Dec 25, 2020 | 7:08 PM

Share

ದಾವಣಗೆರೆ: ಡಿಸೆಂಬರ್ 27ರಂದು ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿಯ 2ನೇ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿವಿಧ ಗ್ರಾಮಗಳಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ಈ ವೇಳೆ, ಮತದಾರರಿಗೆ ಹಲವು ಭರವಸೆ ನೀಡಿದ ಶಾಸಕ ರೇಣುಕಾಚಾರ್ಯ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ ಗ್ರಾಮದಲ್ಲಿ ಜಾತಿ ಪ್ರಮಾಣಪತ್ರ ಕೊಡಿಸುವ ಭರವಸೆ ಸಹ ನೀಡಿದರು ಎಂದು ಹೇಳಿದರು.

ತಮ್ಮ ಪ್ರಚಾರಕ್ಕೆ ಕೊಂಚ ಬ್ರೇಕ್​ ಕೊಟ್ಟ ಶಾಸಕರು ಈ ನಡುವೆ ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಬೀರಲಿಂಗೇಶ್ವರ ಕಾರ್ತಿಕೋತ್ಸವದಲ್ಲಿ ಸಹ ಪಾಲ್ಗೊಂಡರು. ಉತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟನೆ ಮಾಡಿದರು. ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಕಡೆಯಿಂದ ನೂರಕ್ಕು ಹೆಚ್ಚು ಕುಸ್ತಿಪಟುಗಳು ಪಾಲ್ಗೊಂಡಿದ್ದರು. ಈ ವೇಳೆ, ಪಂದ್ಯಾವಳಿಯಲ್ಲಿ ಗೆದ್ದ ಕುಸ್ತಿಪಟುಗಳಿಗೆ ಬಹುಮಾನ ನೀಡಿ ಸನ್ಮಾನ ಮಾಡಿದರು.

ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ.. ಇಂಥ ವಿಷಯಗಳನ್ನು ಮಾತಾಡಲು ಅವರು​​ ಯಾರು? -ಡಿ.ವಿ.ಸದಾನಂದಗೌಡ

Published On - 7:02 pm, Fri, 25 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ