Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ರಿಷ್ಯಂತ್​ಗೆ ಅವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ, ಹೇಳಿದ್ದೇನು ಗೊತ್ತಾ?

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಸಿಪಿಐ ದೇವರಾಜ್ಗೆ ಕರೆ ಮಾಡಿ ಅಸಮಾಧಾನ ಹೊರ ಹಾಕಿದ್ದರು. ದಾಳಿ ಮಾಡಿದ್ದೀರಾ, ದೊಡ್ಡ ಹೀರೋ ಏನ್ರಿ, ಮಟ್ಕಾ ಆಡೋರನ್ನ ಜೂಜಾಡೋರನ್ನು ಹಿಡೀರಿ, ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ.

SP ರಿಷ್ಯಂತ್​ಗೆ ಅವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ, ಹೇಳಿದ್ದೇನು ಗೊತ್ತಾ?
ಶಾಸಕ ರೇಣುಕಾಚಾರ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jun 15, 2021 | 11:51 AM

ದಾವಣಗೆರೆ: ಎಸ್ಪಿಗೆ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಹೇಳಿಕೆ ಬಗ್ಗೆ ರೇಣುಕಾಚಾರ್ಯ ಉಲ್ಟಾ ಹೊಡೆದಿದ್ದಾರೆ. ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ರೇಣುಕಾಚಾರ್ಯ ವರ್ತನೆ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಸದ್ಯ ಈಗ ರೇಣುಕಾಚಾರ್ಯ ಉಲ್ಟಾ ಹೊಡೆದಿದ್ದಾರೆ.

ಪೊಲೀಸರಿಗೆ ಆವಾಜ್ ಎಂಬ ವರದಿ ಸತ್ಯಕ್ಕೆ ದೂರದ ವಿಚಾರ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ತಾಕತ್ತಿದ್ದರೆ ಬಂದು ಮುಟ್ಟಿ ನೋಡಲಿ ಎಂದು ದಾವಣಗೆರೆ SP ರಿಷ್ಯಂತ್‌ಗೆ ಆವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ವರದಿ ಸತ್ಯಕ್ಕೆ ದೂರದ ವಿಚಾರ ಎಂದು ಜಾರಿಕೊಂಡಿದ್ದಾರೆ.

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಸಿಪಿಐ ದೇವರಾಜ್ಗೆ ಕರೆ ಮಾಡಿ ಅಸಮಾಧಾನ ಹೊರ ಹಾಕಿದ್ದರು. ದಾಳಿ ಮಾಡಿದ್ದೀರಾ, ದೊಡ್ಡ ಹೀರೋ ಏನ್ರಿ, ಮಟ್ಕಾ ಆಡೋರನ್ನ ಜೂಜಾಡೋರನ್ನು ಹಿಡೀರಿ, ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ. ಮರಳು ಗಣಿಗಾರಿಕೆ ಮಾಡೋರು ಅತ್ಯಾಚಾರ ಕೊಲೆ ಮಾಡಿದ್ದಾರಾ? ಹೊಟ್ಟೆ ಪಾಡಿಗೆ ಮರಳು ಗಣಿಗಾರಿಕೆ ಮಾಡುತ್ತಿದ್ದಾರೆ. ಅವರ ತಂಟೆಗೆ ಬಂದ್ರೆ ನಾನು ಸುಮ್ಮನಿರಲ್ಲ. ನಿಮಗೆ ತಾಕತ್ತಿದ್ದರೆ ಬಂದು ಸೀಜ್ ಮಾಡಿ ನೋಡೋಣ. ತಾಕತ್ತಿದ್ದರೆ ಬಂದು ಮುಟ್ಟಿ ನೋಡಲಿ ಎಂದು ಎಸ್‌ಪಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದರು. ಆದರೆ ವಿಡಿಯೋ ವೈರಲ್ ಬಳಿಕ ಉಲ್ಟಾ ಹೊಡೆದಿದ್ದಾರೆ.

ಇದನ್ನೂ ಓದಿ: ನನ್ನ ಮೇಲೆ ಎಷ್ಟು ಕೇಸ್ ಹಾಕಿಸುತ್ತೀರಿ ಹಾಕಿ, ನಿಮಗೆ ತಾಕತ್ ಇದ್ರೆ ಪ್ರಕರಣ ದಾಖಲಿಸಿ: ಶಾಸಕ ರೇಣುಕಾಚಾರ್ಯ ಸವಾಲು

VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ