AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ರಿಷ್ಯಂತ್​ಗೆ ಅವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ, ಹೇಳಿದ್ದೇನು ಗೊತ್ತಾ?

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಸಿಪಿಐ ದೇವರಾಜ್ಗೆ ಕರೆ ಮಾಡಿ ಅಸಮಾಧಾನ ಹೊರ ಹಾಕಿದ್ದರು. ದಾಳಿ ಮಾಡಿದ್ದೀರಾ, ದೊಡ್ಡ ಹೀರೋ ಏನ್ರಿ, ಮಟ್ಕಾ ಆಡೋರನ್ನ ಜೂಜಾಡೋರನ್ನು ಹಿಡೀರಿ, ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ.

SP ರಿಷ್ಯಂತ್​ಗೆ ಅವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ, ಹೇಳಿದ್ದೇನು ಗೊತ್ತಾ?
ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on: Jun 15, 2021 | 11:51 AM

Share

ದಾವಣಗೆರೆ: ಎಸ್ಪಿಗೆ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಹೇಳಿಕೆ ಬಗ್ಗೆ ರೇಣುಕಾಚಾರ್ಯ ಉಲ್ಟಾ ಹೊಡೆದಿದ್ದಾರೆ. ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ರೇಣುಕಾಚಾರ್ಯ ವರ್ತನೆ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಸದ್ಯ ಈಗ ರೇಣುಕಾಚಾರ್ಯ ಉಲ್ಟಾ ಹೊಡೆದಿದ್ದಾರೆ.

ಪೊಲೀಸರಿಗೆ ಆವಾಜ್ ಎಂಬ ವರದಿ ಸತ್ಯಕ್ಕೆ ದೂರದ ವಿಚಾರ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ತಾಕತ್ತಿದ್ದರೆ ಬಂದು ಮುಟ್ಟಿ ನೋಡಲಿ ಎಂದು ದಾವಣಗೆರೆ SP ರಿಷ್ಯಂತ್‌ಗೆ ಆವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ವರದಿ ಸತ್ಯಕ್ಕೆ ದೂರದ ವಿಚಾರ ಎಂದು ಜಾರಿಕೊಂಡಿದ್ದಾರೆ.

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಸಿಪಿಐ ದೇವರಾಜ್ಗೆ ಕರೆ ಮಾಡಿ ಅಸಮಾಧಾನ ಹೊರ ಹಾಕಿದ್ದರು. ದಾಳಿ ಮಾಡಿದ್ದೀರಾ, ದೊಡ್ಡ ಹೀರೋ ಏನ್ರಿ, ಮಟ್ಕಾ ಆಡೋರನ್ನ ಜೂಜಾಡೋರನ್ನು ಹಿಡೀರಿ, ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ. ಮರಳು ಗಣಿಗಾರಿಕೆ ಮಾಡೋರು ಅತ್ಯಾಚಾರ ಕೊಲೆ ಮಾಡಿದ್ದಾರಾ? ಹೊಟ್ಟೆ ಪಾಡಿಗೆ ಮರಳು ಗಣಿಗಾರಿಕೆ ಮಾಡುತ್ತಿದ್ದಾರೆ. ಅವರ ತಂಟೆಗೆ ಬಂದ್ರೆ ನಾನು ಸುಮ್ಮನಿರಲ್ಲ. ನಿಮಗೆ ತಾಕತ್ತಿದ್ದರೆ ಬಂದು ಸೀಜ್ ಮಾಡಿ ನೋಡೋಣ. ತಾಕತ್ತಿದ್ದರೆ ಬಂದು ಮುಟ್ಟಿ ನೋಡಲಿ ಎಂದು ಎಸ್‌ಪಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದರು. ಆದರೆ ವಿಡಿಯೋ ವೈರಲ್ ಬಳಿಕ ಉಲ್ಟಾ ಹೊಡೆದಿದ್ದಾರೆ.

ಇದನ್ನೂ ಓದಿ: ನನ್ನ ಮೇಲೆ ಎಷ್ಟು ಕೇಸ್ ಹಾಕಿಸುತ್ತೀರಿ ಹಾಕಿ, ನಿಮಗೆ ತಾಕತ್ ಇದ್ರೆ ಪ್ರಕರಣ ದಾಖಲಿಸಿ: ಶಾಸಕ ರೇಣುಕಾಚಾರ್ಯ ಸವಾಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?