AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ರಿಷ್ಯಂತ್​ಗೆ ಅವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ, ಹೇಳಿದ್ದೇನು ಗೊತ್ತಾ?

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಸಿಪಿಐ ದೇವರಾಜ್ಗೆ ಕರೆ ಮಾಡಿ ಅಸಮಾಧಾನ ಹೊರ ಹಾಕಿದ್ದರು. ದಾಳಿ ಮಾಡಿದ್ದೀರಾ, ದೊಡ್ಡ ಹೀರೋ ಏನ್ರಿ, ಮಟ್ಕಾ ಆಡೋರನ್ನ ಜೂಜಾಡೋರನ್ನು ಹಿಡೀರಿ, ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ.

SP ರಿಷ್ಯಂತ್​ಗೆ ಅವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ, ಹೇಳಿದ್ದೇನು ಗೊತ್ತಾ?
ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on: Jun 15, 2021 | 11:51 AM

Share

ದಾವಣಗೆರೆ: ಎಸ್ಪಿಗೆ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಹೇಳಿಕೆ ಬಗ್ಗೆ ರೇಣುಕಾಚಾರ್ಯ ಉಲ್ಟಾ ಹೊಡೆದಿದ್ದಾರೆ. ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ರೇಣುಕಾಚಾರ್ಯ ವರ್ತನೆ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಸದ್ಯ ಈಗ ರೇಣುಕಾಚಾರ್ಯ ಉಲ್ಟಾ ಹೊಡೆದಿದ್ದಾರೆ.

ಪೊಲೀಸರಿಗೆ ಆವಾಜ್ ಎಂಬ ವರದಿ ಸತ್ಯಕ್ಕೆ ದೂರದ ವಿಚಾರ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ತಾಕತ್ತಿದ್ದರೆ ಬಂದು ಮುಟ್ಟಿ ನೋಡಲಿ ಎಂದು ದಾವಣಗೆರೆ SP ರಿಷ್ಯಂತ್‌ಗೆ ಆವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ವರದಿ ಸತ್ಯಕ್ಕೆ ದೂರದ ವಿಚಾರ ಎಂದು ಜಾರಿಕೊಂಡಿದ್ದಾರೆ.

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಸಿಪಿಐ ದೇವರಾಜ್ಗೆ ಕರೆ ಮಾಡಿ ಅಸಮಾಧಾನ ಹೊರ ಹಾಕಿದ್ದರು. ದಾಳಿ ಮಾಡಿದ್ದೀರಾ, ದೊಡ್ಡ ಹೀರೋ ಏನ್ರಿ, ಮಟ್ಕಾ ಆಡೋರನ್ನ ಜೂಜಾಡೋರನ್ನು ಹಿಡೀರಿ, ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ. ಮರಳು ಗಣಿಗಾರಿಕೆ ಮಾಡೋರು ಅತ್ಯಾಚಾರ ಕೊಲೆ ಮಾಡಿದ್ದಾರಾ? ಹೊಟ್ಟೆ ಪಾಡಿಗೆ ಮರಳು ಗಣಿಗಾರಿಕೆ ಮಾಡುತ್ತಿದ್ದಾರೆ. ಅವರ ತಂಟೆಗೆ ಬಂದ್ರೆ ನಾನು ಸುಮ್ಮನಿರಲ್ಲ. ನಿಮಗೆ ತಾಕತ್ತಿದ್ದರೆ ಬಂದು ಸೀಜ್ ಮಾಡಿ ನೋಡೋಣ. ತಾಕತ್ತಿದ್ದರೆ ಬಂದು ಮುಟ್ಟಿ ನೋಡಲಿ ಎಂದು ಎಸ್‌ಪಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದರು. ಆದರೆ ವಿಡಿಯೋ ವೈರಲ್ ಬಳಿಕ ಉಲ್ಟಾ ಹೊಡೆದಿದ್ದಾರೆ.

ಇದನ್ನೂ ಓದಿ: ನನ್ನ ಮೇಲೆ ಎಷ್ಟು ಕೇಸ್ ಹಾಕಿಸುತ್ತೀರಿ ಹಾಕಿ, ನಿಮಗೆ ತಾಕತ್ ಇದ್ರೆ ಪ್ರಕರಣ ದಾಖಲಿಸಿ: ಶಾಸಕ ರೇಣುಕಾಚಾರ್ಯ ಸವಾಲು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್