AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟು ಧೈರ್ಯ ತುಂಬಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಬಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟು ಧೈರ್ಯ ತುಂಬಿದ ಶಾಸಕ ರೇಣುಕಾಚಾರ್ಯ
ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on: Jun 03, 2021 | 3:16 PM

Share

ದಾವಣಗೆರೆ: ಕೊರೊನಾ ಸಮಯದಲ್ಲಿ ಜನ ಸೇವೆಯಲ್ಲಿ ಭಾಗಿಯಾಗಿ ಜನರ ಮನ ಗೆಲ್ಲುತ್ತಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೊವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ಯೋಗ ಹೇಳಿಕೊಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಬಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ. ಯೋಗ ಮಾಡುವವರಿಗೆ ರೋಗವಿಲ್ಲ ಎಂಬ ಸಂದೇಶ ಸಾರಿದ್ದಾರೆ. ಹಾಗೂ ಪ್ರತಿಯೊಬ್ಬರೂ ಯೋಗಾಸನ ಮೈ ಗೂಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಇನ್ನು ರೇಣುಕಾಚಾರ್ಯ ಕೊವಿಡ್ ಕೇರ್ ಸೆಂಟರ್ನಲ್ಲಿ ಚಪಾತಿ ತಯಾರಿಸಿದ್ದಾರೆ. ಅರಬಗಟ್ಟೆಯ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಪಾತಿ ಲಟಿಸಿ, ಚಪಾತಿ ಬೇಯಿಸಿದ್ದಾರೆ. ಹಾಗೂ ಸೋಂಕಿತರಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟದ ಆಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

renukacharya

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ರೇಣುಕಾಚಾರ್ಯ

ಇದನ್ನೂ ಓದಿ: ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ