AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟು ಧೈರ್ಯ ತುಂಬಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಬಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ.

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟು ಧೈರ್ಯ ತುಂಬಿದ ಶಾಸಕ ರೇಣುಕಾಚಾರ್ಯ
ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on: Jun 03, 2021 | 3:16 PM

Share

ದಾವಣಗೆರೆ: ಕೊರೊನಾ ಸಮಯದಲ್ಲಿ ಜನ ಸೇವೆಯಲ್ಲಿ ಭಾಗಿಯಾಗಿ ಜನರ ಮನ ಗೆಲ್ಲುತ್ತಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೊವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ಯೋಗ ಹೇಳಿಕೊಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಬಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ. ಯೋಗ ಮಾಡುವವರಿಗೆ ರೋಗವಿಲ್ಲ ಎಂಬ ಸಂದೇಶ ಸಾರಿದ್ದಾರೆ. ಹಾಗೂ ಪ್ರತಿಯೊಬ್ಬರೂ ಯೋಗಾಸನ ಮೈ ಗೂಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಇನ್ನು ರೇಣುಕಾಚಾರ್ಯ ಕೊವಿಡ್ ಕೇರ್ ಸೆಂಟರ್ನಲ್ಲಿ ಚಪಾತಿ ತಯಾರಿಸಿದ್ದಾರೆ. ಅರಬಗಟ್ಟೆಯ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಪಾತಿ ಲಟಿಸಿ, ಚಪಾತಿ ಬೇಯಿಸಿದ್ದಾರೆ. ಹಾಗೂ ಸೋಂಕಿತರಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟದ ಆಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

renukacharya

ಕೊರೊನಾ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ರೇಣುಕಾಚಾರ್ಯ

ಇದನ್ನೂ ಓದಿ: ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!