AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ.. ಕೊಡದೆ ಇದ್ರೂ ಬೇಸರವಿಲ್ಲ: ಶಾಸಕ ರಾಮದಾಸ್​

ಮುಂದಿನ ಎರಡೂವರೆ ವರ್ಷ ಬಿ.ಎಸ್​. ಯಡಿಯೂರಪ್ಪನವರೇ ನಮ್ಮ ಕ್ಯಾಪ್ಟನ್​. ಮಂತ್ರಿ ಸ್ಥಾನದ ಬಗ್ಗೆ ನಾವು ಯಾವುದೇ ಆಸೆ, ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ರಾಮದಾಸ್​ ಹೇಳಿದ್ದಾರೆ.

ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ.. ಕೊಡದೆ ಇದ್ರೂ ಬೇಸರವಿಲ್ಲ: ಶಾಸಕ ರಾಮದಾಸ್​
ಅಸಮಾಧಾನದ ಹೊಗೆಯಾಡುತ್ತಲೇ ಸಿಎಂ ಬೊಮ್ಮಾಯಿಗೆ ಮುಚ್ಚಿದ ಲಕೋಟೆ ಕೊಟ್ಟು ಬಂದ ಶಾಸಕ ಎಸ್.ಎ.ರಾಮದಾಸ್
Lakshmi Hegde
| Edited By: |

Updated on: Jan 11, 2021 | 11:26 AM

Share

ಮೈಸೂರು: ಸದ್ಯ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್​ ಸಿಗ್ನಲ್ ಸಿಕ್ಕಿದ್ದು, ಜನವರಿ 13ರಂದು 7ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದೀಗ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಮತ್ತಷ್ಟು ನಿರೀಕ್ಷೆ ಸಹಜವಾಗಿಯೇ ಹುಟ್ಟಿದೆ.

ಮಂತ್ರಿಯಾಗಬೇಕು ಎಂದು ಬಹುದಿನಗಳಿಂದಲೂ ಆಸೆ ಹೊತ್ತಿರುವ ಶಾಸಕ ಎಸ್​.ಎ.ರಾಮದಾಸ್​ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಸ್​ವೈ ತಂಡದಲ್ಲಿ ಯಾರಿರಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ. ನನಗೆ ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ. ಕೊಡದೆ ಇದ್ದರೂ ಬೇಸರವಿಲ್ಲ ಎಂದು ಹೇಳಿದ್ದಾರೆ.

ಸುತ್ತೂರಿನಲ್ಲಿ ಮಾತನಾಡಿದ ರಾಮದಾಸ್​, ಮುಂದಿನ ಎರಡೂವರೆ ವರ್ಷ ಬಿ.ಎಸ್​. ಯಡಿಯೂರಪ್ಪನವರೇ ನಮ್ಮ ಕ್ಯಾಪ್ಟನ್​. ಮಂತ್ರಿ ಸ್ಥಾನದ ಬಗ್ಗೆ ನಾವು ಯಾವುದೇ ಆಸೆ, ನಿರೀಕ್ಷೆ ಇಟ್ಟುಕೊಂಡಿಲ್ಲ. ಒಮ್ಮೆ ಸಿಕ್ಕರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ. ಸಿಗದೆ ಇದ್ದರೂ ನಮ್ಮ ಕೆಲಸ ಇದ್ದೇ ಇರುತ್ತದೆ ಎಂದರು.

ಸಂಪುಟಕ್ಕೆ 7 ಶಾಸಕರ ಸೇರ್ಪಡೆಗೆ ಗ್ರೀನ್​​ ಸಿಗ್ನಲ್​ ಸಿಕ್ಕಿದೆ; ಜ.13ರಂದು ನೂತನ ಸಚಿವರ ಪ್ರಮಾಣ ವಚನ -ಸಿಎಂ BSY

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು