AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ.. ಕೊಡದೆ ಇದ್ರೂ ಬೇಸರವಿಲ್ಲ: ಶಾಸಕ ರಾಮದಾಸ್​

ಮುಂದಿನ ಎರಡೂವರೆ ವರ್ಷ ಬಿ.ಎಸ್​. ಯಡಿಯೂರಪ್ಪನವರೇ ನಮ್ಮ ಕ್ಯಾಪ್ಟನ್​. ಮಂತ್ರಿ ಸ್ಥಾನದ ಬಗ್ಗೆ ನಾವು ಯಾವುದೇ ಆಸೆ, ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ರಾಮದಾಸ್​ ಹೇಳಿದ್ದಾರೆ.

ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ.. ಕೊಡದೆ ಇದ್ರೂ ಬೇಸರವಿಲ್ಲ: ಶಾಸಕ ರಾಮದಾಸ್​
ಅಸಮಾಧಾನದ ಹೊಗೆಯಾಡುತ್ತಲೇ ಸಿಎಂ ಬೊಮ್ಮಾಯಿಗೆ ಮುಚ್ಚಿದ ಲಕೋಟೆ ಕೊಟ್ಟು ಬಂದ ಶಾಸಕ ಎಸ್.ಎ.ರಾಮದಾಸ್
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 11, 2021 | 11:26 AM

Share

ಮೈಸೂರು: ಸದ್ಯ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್​ ಸಿಗ್ನಲ್ ಸಿಕ್ಕಿದ್ದು, ಜನವರಿ 13ರಂದು 7ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದೀಗ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಮತ್ತಷ್ಟು ನಿರೀಕ್ಷೆ ಸಹಜವಾಗಿಯೇ ಹುಟ್ಟಿದೆ.

ಮಂತ್ರಿಯಾಗಬೇಕು ಎಂದು ಬಹುದಿನಗಳಿಂದಲೂ ಆಸೆ ಹೊತ್ತಿರುವ ಶಾಸಕ ಎಸ್​.ಎ.ರಾಮದಾಸ್​ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಸ್​ವೈ ತಂಡದಲ್ಲಿ ಯಾರಿರಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ. ನನಗೆ ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ. ಕೊಡದೆ ಇದ್ದರೂ ಬೇಸರವಿಲ್ಲ ಎಂದು ಹೇಳಿದ್ದಾರೆ.

ಸುತ್ತೂರಿನಲ್ಲಿ ಮಾತನಾಡಿದ ರಾಮದಾಸ್​, ಮುಂದಿನ ಎರಡೂವರೆ ವರ್ಷ ಬಿ.ಎಸ್​. ಯಡಿಯೂರಪ್ಪನವರೇ ನಮ್ಮ ಕ್ಯಾಪ್ಟನ್​. ಮಂತ್ರಿ ಸ್ಥಾನದ ಬಗ್ಗೆ ನಾವು ಯಾವುದೇ ಆಸೆ, ನಿರೀಕ್ಷೆ ಇಟ್ಟುಕೊಂಡಿಲ್ಲ. ಒಮ್ಮೆ ಸಿಕ್ಕರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ. ಸಿಗದೆ ಇದ್ದರೂ ನಮ್ಮ ಕೆಲಸ ಇದ್ದೇ ಇರುತ್ತದೆ ಎಂದರು.

ಸಂಪುಟಕ್ಕೆ 7 ಶಾಸಕರ ಸೇರ್ಪಡೆಗೆ ಗ್ರೀನ್​​ ಸಿಗ್ನಲ್​ ಸಿಕ್ಕಿದೆ; ಜ.13ರಂದು ನೂತನ ಸಚಿವರ ಪ್ರಮಾಣ ವಚನ -ಸಿಎಂ BSY

Follow Us
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ