AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ.. ಕೊಡದೆ ಇದ್ರೂ ಬೇಸರವಿಲ್ಲ: ಶಾಸಕ ರಾಮದಾಸ್​

ಮುಂದಿನ ಎರಡೂವರೆ ವರ್ಷ ಬಿ.ಎಸ್​. ಯಡಿಯೂರಪ್ಪನವರೇ ನಮ್ಮ ಕ್ಯಾಪ್ಟನ್​. ಮಂತ್ರಿ ಸ್ಥಾನದ ಬಗ್ಗೆ ನಾವು ಯಾವುದೇ ಆಸೆ, ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ರಾಮದಾಸ್​ ಹೇಳಿದ್ದಾರೆ.

ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ.. ಕೊಡದೆ ಇದ್ರೂ ಬೇಸರವಿಲ್ಲ: ಶಾಸಕ ರಾಮದಾಸ್​
ಅಸಮಾಧಾನದ ಹೊಗೆಯಾಡುತ್ತಲೇ ಸಿಎಂ ಬೊಮ್ಮಾಯಿಗೆ ಮುಚ್ಚಿದ ಲಕೋಟೆ ಕೊಟ್ಟು ಬಂದ ಶಾಸಕ ಎಸ್.ಎ.ರಾಮದಾಸ್
Lakshmi Hegde
| Edited By: |

Updated on: Jan 11, 2021 | 11:26 AM

Share

ಮೈಸೂರು: ಸದ್ಯ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್​ ಸಿಗ್ನಲ್ ಸಿಕ್ಕಿದ್ದು, ಜನವರಿ 13ರಂದು 7ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದೀಗ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಮತ್ತಷ್ಟು ನಿರೀಕ್ಷೆ ಸಹಜವಾಗಿಯೇ ಹುಟ್ಟಿದೆ.

ಮಂತ್ರಿಯಾಗಬೇಕು ಎಂದು ಬಹುದಿನಗಳಿಂದಲೂ ಆಸೆ ಹೊತ್ತಿರುವ ಶಾಸಕ ಎಸ್​.ಎ.ರಾಮದಾಸ್​ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಸ್​ವೈ ತಂಡದಲ್ಲಿ ಯಾರಿರಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ. ನನಗೆ ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ. ಕೊಡದೆ ಇದ್ದರೂ ಬೇಸರವಿಲ್ಲ ಎಂದು ಹೇಳಿದ್ದಾರೆ.

ಸುತ್ತೂರಿನಲ್ಲಿ ಮಾತನಾಡಿದ ರಾಮದಾಸ್​, ಮುಂದಿನ ಎರಡೂವರೆ ವರ್ಷ ಬಿ.ಎಸ್​. ಯಡಿಯೂರಪ್ಪನವರೇ ನಮ್ಮ ಕ್ಯಾಪ್ಟನ್​. ಮಂತ್ರಿ ಸ್ಥಾನದ ಬಗ್ಗೆ ನಾವು ಯಾವುದೇ ಆಸೆ, ನಿರೀಕ್ಷೆ ಇಟ್ಟುಕೊಂಡಿಲ್ಲ. ಒಮ್ಮೆ ಸಿಕ್ಕರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ. ಸಿಗದೆ ಇದ್ದರೂ ನಮ್ಮ ಕೆಲಸ ಇದ್ದೇ ಇರುತ್ತದೆ ಎಂದರು.

ಸಂಪುಟಕ್ಕೆ 7 ಶಾಸಕರ ಸೇರ್ಪಡೆಗೆ ಗ್ರೀನ್​​ ಸಿಗ್ನಲ್​ ಸಿಕ್ಕಿದೆ; ಜ.13ರಂದು ನೂತನ ಸಚಿವರ ಪ್ರಮಾಣ ವಚನ -ಸಿಎಂ BSY

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ