AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ.. ಕೊಡದೆ ಇದ್ರೂ ಬೇಸರವಿಲ್ಲ: ಶಾಸಕ ರಾಮದಾಸ್​

ಮುಂದಿನ ಎರಡೂವರೆ ವರ್ಷ ಬಿ.ಎಸ್​. ಯಡಿಯೂರಪ್ಪನವರೇ ನಮ್ಮ ಕ್ಯಾಪ್ಟನ್​. ಮಂತ್ರಿ ಸ್ಥಾನದ ಬಗ್ಗೆ ನಾವು ಯಾವುದೇ ಆಸೆ, ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ರಾಮದಾಸ್​ ಹೇಳಿದ್ದಾರೆ.

ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ.. ಕೊಡದೆ ಇದ್ರೂ ಬೇಸರವಿಲ್ಲ: ಶಾಸಕ ರಾಮದಾಸ್​
ಅಸಮಾಧಾನದ ಹೊಗೆಯಾಡುತ್ತಲೇ ಸಿಎಂ ಬೊಮ್ಮಾಯಿಗೆ ಮುಚ್ಚಿದ ಲಕೋಟೆ ಕೊಟ್ಟು ಬಂದ ಶಾಸಕ ಎಸ್.ಎ.ರಾಮದಾಸ್
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 11, 2021 | 11:26 AM

Share

ಮೈಸೂರು: ಸದ್ಯ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್​ ಸಿಗ್ನಲ್ ಸಿಕ್ಕಿದ್ದು, ಜನವರಿ 13ರಂದು 7ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದೀಗ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಮತ್ತಷ್ಟು ನಿರೀಕ್ಷೆ ಸಹಜವಾಗಿಯೇ ಹುಟ್ಟಿದೆ.

ಮಂತ್ರಿಯಾಗಬೇಕು ಎಂದು ಬಹುದಿನಗಳಿಂದಲೂ ಆಸೆ ಹೊತ್ತಿರುವ ಶಾಸಕ ಎಸ್​.ಎ.ರಾಮದಾಸ್​ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಸ್​ವೈ ತಂಡದಲ್ಲಿ ಯಾರಿರಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ. ನನಗೆ ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ. ಕೊಡದೆ ಇದ್ದರೂ ಬೇಸರವಿಲ್ಲ ಎಂದು ಹೇಳಿದ್ದಾರೆ.

ಸುತ್ತೂರಿನಲ್ಲಿ ಮಾತನಾಡಿದ ರಾಮದಾಸ್​, ಮುಂದಿನ ಎರಡೂವರೆ ವರ್ಷ ಬಿ.ಎಸ್​. ಯಡಿಯೂರಪ್ಪನವರೇ ನಮ್ಮ ಕ್ಯಾಪ್ಟನ್​. ಮಂತ್ರಿ ಸ್ಥಾನದ ಬಗ್ಗೆ ನಾವು ಯಾವುದೇ ಆಸೆ, ನಿರೀಕ್ಷೆ ಇಟ್ಟುಕೊಂಡಿಲ್ಲ. ಒಮ್ಮೆ ಸಿಕ್ಕರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ. ಸಿಗದೆ ಇದ್ದರೂ ನಮ್ಮ ಕೆಲಸ ಇದ್ದೇ ಇರುತ್ತದೆ ಎಂದರು.

ಸಂಪುಟಕ್ಕೆ 7 ಶಾಸಕರ ಸೇರ್ಪಡೆಗೆ ಗ್ರೀನ್​​ ಸಿಗ್ನಲ್​ ಸಿಕ್ಕಿದೆ; ಜ.13ರಂದು ನೂತನ ಸಚಿವರ ಪ್ರಮಾಣ ವಚನ -ಸಿಎಂ BSY

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ