AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕಥೆ ಕೇಳೋಕೆ ನಾವು ಇಲ್ಲಿ ಕೂತಿಲ್ಲ, ನೀರು ಬಿಡ್ಲಿಲ್ಲ ಅಂದ್ರೆ ರೈತರು ಮುಖಕ್ಕೆ ಹೊಡೀತಾರೆ

ರಾಯಚೂರು: ನೀರು ಬಿಡುವ ವಿಚಾರದಲ್ಲಿ DCM ಗೋವಿಂದ್ ಕಾರಜೋಳಗೆ ದೇವದುರ್ಗ ಶಾಸಕ ಶಿವನಗೌಡ ನಾಯಕ್​ ಆವಾಜ್ ಹಾಕಿದ್ದಾರೆ. ನಿನ್ನೆ ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಮಿತಿ ಸಭೆಯಲ್ಲಿ DCMಗೆ ಏರುಧ್ವನಿಯಲ್ಲಿ ಆವಾಜ್ ಹಾಕಿದ್ದಾರೆ. ನಿಮ್ಮ ಕಥೆ ಕೇಳೋಕೆ ನಾವಿಲ್ಲಿ ಬಂದು ಕೂತಿಲ್ಲ, ಮಾರ್ಚ್​ 25ರಿಂದ 30ರವರೆಗೂ ಡ್ಯಾಂನಿಂದ ನೀರು ಬಿಡಬೇಕು. ಬಸವಸಾಗರದಿಂದ ನಾರಾಯಣಪುರ ಬಲದಂಡೆಗೆ ನೀರು ಹರಿಸಿ ಎಂದು ಏರು ಧ್ವನಿಯಲ್ಲೆ ಅವಾಜ್ ಹಾಕಿದ್ದಾರೆ. ಡ್ಯಾಂನಲ್ಲಿ ನೀರಿದ್ದೂ ಬಿಡಲಿಲ್ಲ ಅಂದ್ರೆ ರೈತರು ನಮ್ಮ ಮುಖಕ್ಕೆ ಹೊಡೀತಾರೆ, ಮುಖ್ಯಸ್ಥರಾಗಿ ನೀವು […]

ನಿಮ್ಮ ಕಥೆ ಕೇಳೋಕೆ ನಾವು ಇಲ್ಲಿ ಕೂತಿಲ್ಲ, ನೀರು ಬಿಡ್ಲಿಲ್ಲ ಅಂದ್ರೆ ರೈತರು ಮುಖಕ್ಕೆ ಹೊಡೀತಾರೆ
ಸಾಧು ಶ್ರೀನಾಥ್​
|

Updated on: Nov 18, 2019 | 8:36 AM

Share

ರಾಯಚೂರು: ನೀರು ಬಿಡುವ ವಿಚಾರದಲ್ಲಿ DCM ಗೋವಿಂದ್ ಕಾರಜೋಳಗೆ ದೇವದುರ್ಗ ಶಾಸಕ ಶಿವನಗೌಡ ನಾಯಕ್​ ಆವಾಜ್ ಹಾಕಿದ್ದಾರೆ.

ನಿನ್ನೆ ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಮಿತಿ ಸಭೆಯಲ್ಲಿ DCMಗೆ ಏರುಧ್ವನಿಯಲ್ಲಿ ಆವಾಜ್ ಹಾಕಿದ್ದಾರೆ. ನಿಮ್ಮ ಕಥೆ ಕೇಳೋಕೆ ನಾವಿಲ್ಲಿ ಬಂದು ಕೂತಿಲ್ಲ, ಮಾರ್ಚ್​ 25ರಿಂದ 30ರವರೆಗೂ ಡ್ಯಾಂನಿಂದ ನೀರು ಬಿಡಬೇಕು. ಬಸವಸಾಗರದಿಂದ ನಾರಾಯಣಪುರ ಬಲದಂಡೆಗೆ ನೀರು ಹರಿಸಿ ಎಂದು ಏರು ಧ್ವನಿಯಲ್ಲೆ ಅವಾಜ್ ಹಾಕಿದ್ದಾರೆ.

ಡ್ಯಾಂನಲ್ಲಿ ನೀರಿದ್ದೂ ಬಿಡಲಿಲ್ಲ ಅಂದ್ರೆ ರೈತರು ನಮ್ಮ ಮುಖಕ್ಕೆ ಹೊಡೀತಾರೆ, ಮುಖ್ಯಸ್ಥರಾಗಿ ನೀವು ಅಧಿಕಾರಿಗಳಿಗೆ ಹೇಳಿ ನೀರು ಬಿಡಿಸಬೇಕು. ಅಧಿಕಾರಿಗಳು ಹೇಳಿದಂತೆ ನೀವು ಕೇಳುವುದಲ್ಲ ಎಂದು DCM ಕಾರಜೋಳಗೆ ಶಾಸಕ ಶಿವನಗೌಡ ನಾಯಕ್​ ಗದರಿದ್ದಾರೆ.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?