AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಪಾತವೇ ಸುಳ್ಳು! ಆಕೆಗೆ 6 ವರ್ಷಗಳ ಹಿಂದೆಯೇ ‘ಆಪರೇಷನ್’ ಆಗಿದೆ -ಶಾಸಕ ಸಿದ್ದು ಸವದಿ

ನಮಗೆ ಬಂದ ಮಾಹಿತಿ ಪ್ರಕಾರ ಆರು ವರ್ಷದ ಹಿಂದೆ ಆಕೆಗೆ ಆಪರೇಷನ್ ಆಗಿದೆ. ಆದರೆ, ನಿಖರವಾಗಿ ಗೊತ್ತಿಲ್ಲ. ಈ ಬಗ್ಗೆ ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದರು.

ಗರ್ಭಪಾತವೇ ಸುಳ್ಳು! ಆಕೆಗೆ 6 ವರ್ಷಗಳ ಹಿಂದೆಯೇ ‘ಆಪರೇಷನ್’ ಆಗಿದೆ -ಶಾಸಕ ಸಿದ್ದು ಸವದಿ
KUSHAL V
|

Updated on:Nov 30, 2020 | 4:47 PM

Share

ಬಾಗಲಕೋಟೆ: ಪುರಸಭೆ ಸದಸ್ಯೆ ಚಾಂದಿನಿ ನಾಯಕ್​ರ ಗರ್ಭಪಾತವೇ ಸುಳ್ಳು ಎಂಬ ಮಾಹಿತಿ ನನಗಿದೆ ಎಂದು ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಹೇಳಿದ್ದಾರೆ. ಮಹಲಿಂಗಪುರ ಪುರಸಭೆ ಸದಸ್ಯೆ ಚಾಂದಿನಿ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಟಿವಿ 9ಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಮಗೆ ಬಂದ ಮಾಹಿತಿ ಪ್ರಕಾರ ಆರು ವರ್ಷದ ಹಿಂದೆ ಆಕೆಗೆ ಆಪರೇಷನ್ ಆಗಿದೆ. ಈ ಹಿಂದೆಯೇ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಆದರೆ, ನಿಖರವಾಗಿ ಗೊತ್ತಿಲ್ಲ. ಈ ಬಗ್ಗೆ ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದರು.

‘ಭಾವನಾತ್ಮಕವಾಗಿ, ಸೋದರಭಾವದಿಂದ ಅವರನ್ನು ‌ಮುಟ್ಟಿದೆ’ ನೂಕುನುಗ್ಗಲಿನಲ್ಲಿ ಶೇಕಡಾ 90ರಷ್ಟು ಜನರು ಕಾಂಗ್ರೆಸ್​ನವರಿದ್ದರು. ನಾನು ಭಾವನಾತ್ಮಕವಾಗಿ, ಸೋದರಭಾವದಿಂದ ಅವರನ್ನು ‌ಮುಟ್ಟಿದ್ದು ನಿಜ. ಅವರು ನನ್ನ ಮಗಳ ಸಮಾನ. ಆ ಬಗ್ಗೆ ನಾನು ಕ್ಷಮೆ ಕೇಳಿದ್ದೇನೆ ಎಂದು ಸಿದ್ದು ಸವದಿ ಹೇಳಿದರು.

ಕಾಂಗ್ರೆಸ್​ನವರಿಗೆ ಬೇರೆ ಕೆಲಸವಿಲ್ಲ. ಇದು ನೀಚ ಕಾರಣ. ಇಂತಹ ರಾಹಕಾರಣ ಸರಿಯಲ್ಲ. ರಾತ್ರೋರಾತ್ರಿ ನಮ್ಮ ಸದಸ್ಯರನ್ನು ಕಿಡ್ನಾಪ್ ಮಾಡಿದರು. ಎಲ್ಲದರ ಬಗ್ಗೆ ತನಿಖೆಯಾಗಲಿ. ಪ್ರಕರಣ ಮುಗಿದು 20 ದಿನದ ನಂತರ ಈಗ ಈ ಆರೋಪ ಮಾಡುತ್ತಿದ್ದಾರೆ‌. ಈ ಬಗ್ಗೆ ಸತ್ಯಾಸತ್ಯತೆ ತಿಳಿದುಕೊಳ್ಳಬೇಕು. ಈ ಬಗ್ಗೆ ತನಿಖೆಯಾಗಲಿ. ತನಿಖೆಗೆ ನಾನು ಸಿದ್ಧ ಎಂದು ಮಹಲಿಂಗಪುರ ಪಟ್ಟಣದಲ್ಲಿ ಟಿವಿ 9ಗೆ ಸಿದ್ದು ಸವದಿ ಹೇಳಿದ್ದಾರೆ.

ಮಹಾಲಿಂಗಪುರ ಪುರಸಭೆ ನೂಕಾಟ ಪ್ರಕರಣ: BJP ಸದಸ್ಯೆ ಚಾಂದಿನಿ ನಾಯಕ್​ಗೆ ಗರ್ಭಪಾತ

Published On - 4:43 pm, Mon, 30 November 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್